ಪ್ರತಿಪಕ್ಷದವರನ್ನು ದೂಷಿಸಬೇಡಿ ಎಂದು ಯಾರಾದರೂ ಪ್ರಧಾನಿಗೆ ಹೇಳಿದ್ದಾರಾ? ಕಪಿಲ್ ಸಿಬಲ್
ಪ್ರಧಾನಿ ದೂಷಿಸಬೇಡಿ ಎಂದವರಿಗೆ ಕಪಿಲ್ ಸಿಬಲ್ ಪ್ರಶ್ನೆ
Team Udayavani, Aug 24, 2019, 3:07 PM IST
ಹೊಸದಿಲ್ಲಿ: ಪ್ರಧಾನಿಯನ್ನು ದೂಷಿಸಬೇಡಿ, ಇದರಿಂದ ಇನ್ನಷ್ಟು ಹಾನಿಯಾಗುತ್ತದೆ ಎಂಬರ್ಥದ ಕಾಂಗ್ರೆಸ್ ನಾಯಕರ ಮಾತಿಗೆ ಕಾಂಗ್ರೆಸ್ನ ಮತ್ತೋರ್ವ ನಾಯಕ ಕಪಿಲ್ ಸಿಬಲ್ ಕುಟುಕಿದ್ದಾರೆ.
ಪ್ರತಿಪಕ್ಷದವರನ್ನು ದೂಷಿಸಬೇಡಿ ಎಂದು ಯಾರಾದರೂ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ಅದಕ್ಕೂ ಮೊದಲೇ ಕಾಂಗ್ರೆಸ್ ನಾಯಕರಾದ ಜೈರಾಂ ರಮೇಶ್ ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಪ್ರಧಾನಿಯನ್ನು ಎಲ್ಲದಕ್ಕೂ ಟೀಕಿಸುವುದು ಸರಿಯಿರಲ್ಲ ಎಂದು ಹೇಳಿದ್ದರು. ಇದಕ್ಕೆ ಅಭಿಷೇಕ್ ಮನು ಸಿಂಘ್ವಿ ಮತ್ತು ಶಶಿ ತರೂರ್ ದನಿಗೂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?