ಲೋಕಸಭಾ ಚುನಾವಣೆಗೆ ಸ್ಪರ್ಧಿಸದಿರಲು ಜೋಷಿಗೆ ಬಿಜೆಪಿ ತಾಕೀತು ?


Team Udayavani, Mar 26, 2019, 12:01 PM IST

MM-Joshi-730

ಹೊಸದಿಲ್ಲಿ : ಬಿಜೆಪಿಯ ಹಿರಿಯ ನಾಯಕರಲ್ಲಿ ಓರ್ವರಾಗಿರುವ ಮುರಲೀ ಮನೋಹರ ಜೋಷಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಭಾರತೀಯ ಜನತಾ ಪಕ್ಷ ತಾಕೀತು ಮಾಡಿದೆಯೇ ? ಇಂತಹ ಒಂದು ಗುಮಾನಿ ಹುಟ್ಟಿಸುವ ಪತ್ರವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಹಲವಾರು ಪಟ್ಟಿಗಳನ್ನು ಭಾರತೀಯ ಜನತಾ ಪಕ್ಷ ಈ ವರೆಗೆ ಬಿಡುಗಡೆ ಮಾಡಿದ್ದು ಅವುಗಳಲ್ಲಿ ಪಕ್ಷದ ಇಬ್ಬರು ಹಿರಿಯ ನಾಯಕರಾಗಿರುವ ಲಾಲಕೃಷ್ಣ ಆಡ್ವಾಣಿ ಮತ್ತು ಮುರಲೀ ಮನೋಹರ್‌ ಜೋಷಿ ಅವರ ಹೆಸರನ್ನು ಕೈಬಿಡಲಾಗಿರುವುದು ಸ್ಪಷ್ಟವಾಗಿದೆ. ಆಡ್ವಾಣಿ ಅವರ ಗುಜರಾತ್‌ನ ಗಾಂಧಿನಗರ ಕ್ಷೇತ್ರವನ್ನು ಈ ಬಾರಿ ಅಮಿತ್‌ ಶಾ ಈಗಾಗಲೇ ವಶಪಡಿಸಿಕೊಂಡಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಎಂ ಎಂ ಜೋಷಿ ಅವರು ತಮ್ಮ ವಾರಾಣಸಿ ಕ್ಷೇತ್ರವನ್ನು ನರೇಂದ್ರ ಮೋದಿ ಅವರಿಗೆ ಬಿಟ್ಟುಕೊಟ್ಟು ತಾನು ಉತ್ತರ ಪ್ರದೇಶದ ಕಾನ್ಪುರ ಕ್ಷೇತ್ರದಿಂದ ಸ್ಪರ್ಧಿಸಿ ಭಾರೀ ಬಹುಮತದೊಂದಿಗೆ ಗೆದ್ದಿದ್ದರು.

ಈ ಬಾರಿ ಕಾನ್ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಪಕ್ಷ ಈ ತನಕ ಪ್ರಕಟಿಸಿಲ್ಲ. ಈ ನಡುವೆ ಅಂತರ್‌ ಜಾಲದಲ್ಲಿ ಎಂ ಎಂ ಜೋಷಿ ಅವರ ಹೆಸರಿರುವ ಪತ್ರವೊಂದು ವೈರಲ್‌ ಆಗಿದೆ. ಈ ಪತ್ರವನ್ನು ಜೋಷಿ ಅವರ ಹೆಸರಲ್ಲಿ ಕಾನ್ಪುರದ ಜನರನ್ನು ಉದ್ದೇಶಿಸಿ ಬರೆಯಲಾಗಿರುವುದು ಕಂಡು ಬರುತ್ತದೆ.

ಪತ್ರದ ಹೂರಣ ಹೀಗಿದೆ : “ಕಾನ್ಪುರದ ಪ್ರಿಯ ಮತದಾರರೇ, ಬಿಜೆಪಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಶ್ರೀ ರಾಮಲಾಲ್‌ ಅವರು ನಾನು (ಜೋಶಿ) ಕಾನ್ಪುರದಿಂದಾಗಲೀ ಬೇರೆ ಎಲ್ಲಿಂದಾದರೂ ಆಗಲೀ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಕೂಡದೆಂದು ನನಗೆ ತಿಳಿಸಿದ್ದಾರೆ’.

ಜೋಷಿ ಹೆಸರಲ್ಲಿರುವ ಈ ಪತ್ರದ ಸಾಚಾತನವನ್ನು ದೃಢೀಕರಿಸಲಾಗಿಲ್ಲ. ಆದರೆ ಪತ್ರವಂತೂ ಇಂಟರ್‌ನೆಟ್‌ನಲ್ಲಿ ವೈರಲ್‌ ಆಗಿದ್ದು ಕಾನ್ಪುರದ ಜನತೆ ತಮ್ಮ ಅಭ್ಯರ್ಥಿ ಯಾರೆಂಬುದನ್ನು ತಿಳಿಯಲು ಕಾತರರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.