ಕೇದಾರನಾಥನಲ್ಲಿ ಚುನಾವಣೆ ಗೆಲ್ಲಿಸೆಂದು ಪ್ರಾರ್ಥಿಸಿಲ್ಲ: ಮೋದಿ
ಕೇದಾರನಾಥ ಬಾಬಾನೊಂದಿಗೆ ನನಗೆ ವಿಶೇಷ ಸಂಬಂಧವಿದೆ
Team Udayavani, May 19, 2019, 10:25 AM IST
ಕೇದಾರನಾಥ: ಹಿಮಾಲಯದ ಪವಿತ್ರ ಧಾಮಗಳಿಗೆ ದ್ವಿದಿನ ಯಾತ್ರೆ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಚುನಾವಣೆ ಗೆಲುವಿಗಾಗಿ ದೇವರಲ್ಲಿ ಪ್ರಾರ್ಥಿಸಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಉದ್ದೇಶ ಪ್ರಕೃತಿ,ಪರಿವರ್ತನೆ ಮತ್ತು ಪ್ರವಾಸ. ಅದೃಷ್ಟವಷಾತ್ ಕಠಿಣ ಶ್ರಮವಹಿಸುವ ತಂಡ ನಮ್ಮೊಂದಿಗೆ ಇದೆ. ನಾನು ಮಾಧ್ಯಮಗಳಿಗೂ ಈ ಕ್ಷೇತ್ರಗಳ ಬಗ್ಗೆ ಬಿತ್ತರಿಸಿ ಪ್ರವಾಸೋದ್ಯಮಕ್ಕೆ ನೆರವಾಗಿರುವುದಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.
ನಾನು ದೇವರಲ್ಲಿ ಚುನಾವಣೆ ಗೆಲುವಿಗಾಗಿ ಪ್ರಾರ್ಥಿಸಿಲ್ಲ. ದೇವರು ನಮ್ಮನ್ನು ಕೇಳುವ ಬದಲು ಕೊಡುವಷ್ಟು ಸ್ವಾವಲಂಬಿಯನ್ನಾಗಿ ಮಾಡಿದ್ದಾನೆ ಎಂದರು.
ದೇಶದ ನಾಗರಿಕರು ವಿದೇಶ ಪ್ರವಾಸಗೈಯುವ ಬಗ್ಗೆ ನನ್ನ ಆಕ್ಷೇಪವಿಲ್ಲ, ಆದರೆ ಅವರು ನಮ್ಮ ದೇಶವನ್ನೂ ನೋಡಬೇಕು ಎಂದರು.
ನಾನು 2013 ರ ಭೀಕರ ಜಲಪ್ರಳಯದ ಬಳಿಕ ಕೇದಾರನಾಥ ಕ್ಷೇತ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದೆ ಎಂದರು.
18 ಗಂಟೆಗಳ ಕಾಲ ಕೇದಾರ ನಾಥ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಗಳಿಗಾಗಿ ಕಳೆದ ಮೋದಿ ಭಾನುವಾರ ಬದ್ರಿನಾಥನ ಸನ್ನಿಧಿಗೆ ಭೇಟಿ ನೀಡುತ್ತಿದ್ದಾರೆ.
ಶನಿವಾರ ಕೇದಾರನಾಥ ದೇಗುಲ ಸಮೀಪ ಗುಹೆಯೊಂದರಲ್ಲಿ
ಸುದೀರ್ಘ ಕಾಲ ಧ್ಯಾನಾಸಕ್ತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ