NPRಗೆ ಆಧಾರ್, ಪಾಸ್ ಪೋರ್ಟ್ ಮಾಹಿತಿ ನೀಡಬೇಕೆ? ವಿವರ ನೀಡದಿದ್ದರೆ ಏನಾಗಲಿದೆ…

ಮಾಹಿತಿ ಸಂಗ್ರಹದ ವೇಳೆ ನಾವು ಯಾವೆಲ್ಲ ವಿವರಗಳನ್ನು ಸ್ವಯಂ ಅಥವಾ ಆಯ್ಕೆ ಎಂಬಂತೆ ನೀಡಬೇಕಾದರೆ.

Team Udayavani, Jan 16, 2020, 5:24 PM IST

NPR-Deatil-report

ನವದೆಹಲಿ: ರಾಜ್ಯದಲ್ಲಿ ಈ ವರ್ಷದ ಏಪ್ರಿಲ್ 15ರಿಂದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಮತ್ತು ಜನಗಣತಿ ಆರಂಭವಾಗಲಿದೆ. ಏತನ್ಮಧ್ಯೆ ಎನ್ ಪಿಆರ್ ಗೆ ಯಾವ ಮಾಹಿತಿ ಕೊಡಬೇಕು, ಯಾವ ಮಾಹಿತಿ ಕೊಡಬಾರದು ಎಂಬ ಬಗ್ಗೆ ಗೊಂದಲ ಮೂಡಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟನೆಯನ್ನು ನೀಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ ವೇಳೆ ಆಧಾರ್, ಪಾಸ್ ಪೋರ್ಟ್ ನಂಬರ್, ವೋಟರ್ ಐಡಿ ಮತ್ತು ಡ್ರೈವಿಂಗ್ ಲೈಸೆನ್ಸ್ ಹೊಂದಿದ್ದರೆ ಈ ಮಾಹಿತಿಯನ್ನು ನೀಡುವುದು ಕಡ್ಡಾಯ ಎಂದು ಹೇಳಿದೆ.

ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ವಿವರಿಸಿರುವ ಪ್ರಕಾರ, ಎನ್ ಪಿಆರ್ ಮಾಹಿತಿ ಸಂಗ್ರಹದ ವೇಳೆ ನಾವು ಯಾವೆಲ್ಲ ವಿವರಗಳನ್ನು ಸ್ವಯಂ ಅಥವಾ ಆಯ್ಕೆ ಎಂಬಂತೆ ನೀಡಬೇಕಾದರೆ. ಒಂದು ವೇಳೆ (ಮೊದಲ ಹಂತದಲ್ಲಿ) ಆಧಾರ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ ಅಥವಾ ಪಾಸ್ ಪೋರ್ಟ್ ನಂಬರ್ ಇಲ್ಲದಿದ್ದರೆ ಮಾಹಿತಿ ಕೊಡಬೇಕಾಗಿಲ್ಲ. ಆದರೆ ಮಾಹಿತಿಗಾಗಿ ಯಾವುದಾದರು ಒಂದು ದಾಖಲೆಯನ್ನು ನೀಡಲೇಬೇಕಾಗಿದೆ ಎಂದು ತಿಳಿಸಿದ್ದಾರೆ.

2021ರ ಜನಗಣತಿ ಹಾಗೂ 2020ರ ಎನ್ ಪಿಆರ್ ಗೆ ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದ ನಂತರ ಸಚಿವ ಪಿಯೂಷ್ ಗೋಯಲ್ ಮಾತನಾಡಿ, ಎನ್ ಪಿಆರ್ ವೇಳೆ ಆಧಾರ್ ನಂಬರ್ ಕೊಡುವುದು ನಿಮ್ಮ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದ್ದರು. ಏತನ್ಮಧ್ಯೆ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಜಾವ್ಡೇಕರ್ ನಮ್ಮ ಮಾಹಿತಿಯ ಸ್ವಯಂ ಘೋಷಣೆ ಎಂದಿದ್ದರು. ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ ಅವರು, ಸ್ವಯಂ ಪ್ರೇರಿತ ಅಂದರೆ ಅದರ ಅರ್ಥ ಒಂದು ವೇಳೆ ಕೆಲವು ಮಾಹಿತಿ ಇಲ್ಲದಿದ್ದಾಗ ಮಾತ್ರ ಎಂದು ತಿಳಿಸಿದ್ದರು.

ಮಾಹಿತಿ ಕೊಡದಿದ್ದರೆ ಏನಾಗಲಿದೆ ?

ಜಾರಿಯಲ್ಲಿರುವ ಎನ್ ಪಿಆರ್ ಪ್ರಕ್ರಿಯೆ ವೇಳೆ ತಾವು ಅಗತ್ಯ ದಾಖಲೆಗಳ ಮಾಹಿತಿಯನ್ನು ಕೊಡುವುದಿಲ್ಲ ಎಂದು ಹೇಳಿದರೆ. ಇಂತಹ ಸಂದರ್ಭದಲ್ಲಿ ಎನ್ ಪಿಆರ್ ನಿಂದ ಆಗುವ ಲಾಭದ ಬಗ್ಗೆ ವಿವರಿಸಿ ಮಾಹಿತಿ ನೀಡುವಂತೆ ಮನವೊಲಿಸಬೇಕು. ಅಲ್ಲದೇ ಮನೆಯಲ್ಲಿರುವ ಸದಸ್ಯರ ಕುರಿತು ಸರಿಯಾದ ಮಾಹಿತಿಯನ್ನು ಹಂಚಿಕೊಳ್ಳದಿದ್ದರೆ ವಿರಳವಾಗಿ ವಿಧಿಸಲ್ಪಡುವ ಒಂದು ಸಾವಿರ ರೂಪಾಯಿ ದಂಡ ತೆರಲು ಗುರಿಯಾಗಬೇಕಾಗುತ್ತದೆ ಎಂದು ಅಧಿಕಾರಿ ವಿವರಿಸಿದ್ದಾರೆ.

ಅಲ್ಲದೇ ಕಾನೂನು ಪ್ರಕಾರ ಆಯ್ಕೆ(Optional) ಮತ್ತು ಕಡ್ಡಾಯ(Compulsory) ಅಂದರೆ, ಆಧಾರ್ ನಂಬರ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಅಥವಾ ವೋಟರ್ ಐಡಿ ಒಂದು ವೇಳೆ ನೀವು ಹೊಂದಿಲ್ಲದಿದ್ದರೆ ಎನ್ ಪಿಆರ್ ಫಾರಂನಲ್ಲಿ ಆಯ್ಕೆ ಎಂಬಂತೆ ಖಾಲಿ ಬಿಡಬಹುದಾಗಿದೆ. ಆದರೆ ಎನ್ ಪಿಆರ್ ಫಾರಂನಲ್ಲಿ ಕೇಳಲಾಗಿರುವ ವಿವರಗಳನ್ನು (ಆಧಾರ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ, ಪಾಸ್ ಪೋರ್ಟ್ ಹೊಂದಿದ್ದರೆ) ಕಡ್ಡಾಯವಾಗಿ ಕೊಡಲೇಬೇಕಾಗಿದೆ ಎಂದು ವಿವರಿಸಿದೆ.

ಮೂಲಗಳ ಪ್ರಕಾರ, ಕಳೆದ ವರ್ಷ ಪೂರ್ವ ಭಾವಿಯಾಗಿ ನಡೆದ ಜನಗಣತಿಯಲ್ಲಿ ಶೇ.80ರಷ್ಟು ಜನರು ಆಧಾರ್ ಮಾಹಿತಿಯನ್ನು ಹಂಚಿಕೊಂಡಿದ್ದರು. ಆದರೆ ಪಾನ್ ಕಾರ್ಡ್ ವಿವರ ನೀಡಲು ನಿರಾಕರಿಸಿರುವುದಾಗಿ ಅಧಿಕಾರಿ ವಿವರಿಸಿದ್ದಾರೆ.

ಜನಗಣತಿಯಲ್ಲಿ ಉದ್ದೇಶಪೂರ್ವಕವಾಗಿ ತಪ್ಪು ಉತ್ತರ ದಾಖಲಿಸಿದ್ದರೆ ಒಂದು ಸಾವಿರ ರೂಪಾಯಿವರೆಗೆ ದಂಡ ಹಾಗೂ ಮೂರು ವರ್ಷಗಳವರೆಗೆ ಜೈಲುಶಿಕ್ಷೆಗೆ ಒಳಗಾಗಬಹುದಾಗಿದೆ ಎಂದು ವರದಿ ವಿವರಿಸಿದೆ. ಜನಗಣತಿ ಮಾಹಿತಿ ಪಡೆಯಲು ಸ್ಥಳೀಯ ಶಾಲಾ ಶಿಕ್ಷಕರು ಅಥವಾ ಸರ್ಕಾರಿ ಸಿಬ್ಬಂದಿಗಳು ಬರಲಿದ್ದು, ಇದು ಸ್ಥಳೀಯವಾಗಿ ಅವರಿಗೆ ಜನರ ಪರಿಚಯವಿರಲಿದೆ. ಹೀಗಾಗಿ ಜನಗಣತಿ ವೇಳೆ ಸರಿಯಾದ ಮಾಹಿತಿಯನ್ನೇ ನೀಡಬೇಕಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.