ಮಾಲಿನ್ಯ : ಸಾಮಾಜಿಕ ಮಾಧ್ಯಮ ಖಾತೆ ತೆರೆದಿದ್ದೇವೆ: ಸುಪ್ರೀಂಗೆ CPCB
Team Udayavani, Nov 1, 2018, 3:45 PM IST
ಹೊಸದಿಲ್ಲಿ : ದಿಲ್ಲಿ-ಎನ್ಸಿಆರ್ ಪ್ರದೇಶದಲ್ಲಿ ಮಾಲಿನ್ಯದ ಬಗ್ಗೆ ಪ್ರಜೆಗಳು ದೂರು ದಾಖಲಿಸಲು ಅನುಕೂಲವಾಗುವಂತೆ ಟ್ವಿಟರ್ ಮತ್ತು ಫೇಸ್ ಬುಕ್ ನಲ್ಲಿ ತಾನು ಸಾಮಾಜಿಕ ಮಾಧ್ಯಮ ಖಾತೆಗಳನ್ನು ತೆರೆದಿರುವುದಾಗಿ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಇಂದು ಗುರುವಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.
ಈ ಖಾತೆಗಳನ್ನು ತೆರೆಯಲಾಗಿರುವ ಬಗ್ಗೆ ಜನರಿಗೆ ಸೂಕ್ತ ಅರಿವು, ತಿಳಿವಳಿಕೆ ಮತ್ತು ಮಹತ್ವವನ್ನು ಮನಗಾಣಿಸಲು ಅಗತ್ಯವಿರುವ ಪ್ರಚಾರ, ಜಾಹೀರಾತು ನೀಡುವ ಕ್ರಮ ತೆಗೆದುಕೊಳ್ಳಬೇಕು ಎಂದು ಜಸ್ಟಿಸ್ ಮದನ್ ಬಿ ಲೋಕೂರ್ ನೇತೃತ್ವದ ಪೀಠವು ಸಿಪಿಸಿಬಿ ಗೆ ಸೂಚಿಸಿತು.
ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, “ಮೂರು ವರ್ಷಗಳ ಹಿಂದೆಯೇ ಅಂದರೆ 2015ರ ಎಪ್ರಿಲ್ 7ರಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು ದಿಲ್ಲಿಯಲ್ಲಿ 15 ವರ್ಷ ಮೀರಿದ ಪೆಟ್ರೋಲ್ ಮೋಟಾರು ವಾಹನ ಮತ್ತು 10 ವರ್ಷ ಮೀರಿದ ಡೀಸೆಲ್ ಮೋಟಾರು ವಾಹನ ಓಡಿಸಕೂಡದು ಎಂದು ಆದೇಶಿಸಿದ್ದ ಹೊರತಾಗಿಯೂ ಅದರ ಕಟ್ಟುನಿಟ್ಟಿನ ಅನುಷ್ಠಾನ ಏಕಾಗಿಲ್ಲ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ