ಶಿವಸೇನೆಗೆ 170 ಶಾಸಕರ ಬೆಂಬಲ : ರಾವುತ್‌


Team Udayavani, Nov 3, 2019, 5:13 PM IST

shivsena

ಮುಂಬಯಿ:ರಾಜ್ಯದಲ್ಲಿ ಅಧಿಕಾರ ರಚನೆಯ ಬಗ್ಗೆ ರಾಜಕೀಯ ಬೆಳವಣಿಗೆ ತಿರುವುಗೊಳ್ಳುತ್ತಿದೆ. ಹಾಗೆಯೇ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಶಿವಸೇನೆಗೆ ಸೇರಿದ್ದು, ಅವರ ಪ್ರಮಾಣವಚನವು ಶಿವತೀರ್ಥದಲ್ಲಿ ನಡೆಯಲಿದೆ ಎಂದು ಶಿವಸೇನೆ ಸಂಸದ ಸಂಜಯ್‌ ರಾವುತ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶಿವಸೇನೆಗೆ 170 ಶಾಸಕರ ಬೆಂಬಲವಿದೆ ಮತ್ತು ಈ ಸಂಖ್ಯೆ 175ರವರೆಗೆ ತಲುಪಬಹುದು ಎಂದು ರಾವುತ್‌ ಹೇಳಿ¨ªಾರೆ.

ಇದರಲ್ಲಿ ಎನ್‌ಸಿಪಿಯ 54 ಸೀಟುಗಳು, ಕಾಂಗ್ರೆಸ್‌ನ 44 ಸೀಟುಗಳು ಮತ್ತು ಪಕ್ಷೇತರರ ಸಹಾಯದಿಂದ ಬಹುಮತವು 170ಕ್ಕೆ ತಲುಪುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅಂಕಿಅಂಶಗಳು ಮತ್ತು ಅಧಿಕಾರಕ್ಕೆ ಸಂಭವನೀಯ ಪರ್ಯಾಯಗಳ ಬಗ್ಗೆ ಸಂಸದ ಸಂಜಯ್‌ ರಾವುತ್‌ ಪ್ರಕಾರ, ಶಿವಸೇನೆ ಹೊರತುಪಡಿಸಿ, ಬಿಜೆಪಿ ದೊಡ್ಡ ಪಕ್ಷವಾಗಿ ಅಧಿಕಾರವನ್ನು ಪಡೆಯಬಹುದು.

ಬಿಜೆಪಿಯಲ್ಲಿ 105 ಶಾಸಕರು ಇ¨ªಾರೆ. ಇದರಲ್ಲಿ 40 ಸೀಟು ಹೆಚ್ಚಾಗದಿದ್ದರೆ, ಬಹುಮತ ಸರಕಾರ ರಚನೆ ಸಾಧ್ಯವಾಗದಿದ್ದರೆ, ವಿಶ್ವಾಸಾರ್ಹ ನಿರ್ಣಯದ ವೇಳೆ ಬಿಜೆಪಿ ಸರಕಾರ ಉರುಳುತ್ತದೆ. ಹಾಗೆಯೇ ಬಿಜೆಪಿಗೆ ಬೆಂಬಲ ದೊರೆಯುವುದು ಅಸಾಧ್ಯವೆಂದು ತೋರುತ್ತದೆ.

ಒಂದುವೇಳೆ ಎನ್‌ಸಿಪಿಯು ಬಿಜೆಪಿಗೆ ಬೆಂಬಲಿಸಿದರೆ, ಇದಕ್ಕೆ ಪ್ರತಿಯಾಗಿ ಸುಪ್ರಿಯಾ ಸುಳೆ ಅವರಿಗೆ ಕೇಂದ್ರದಲ್ಲಿ ಮತ್ತು ರಾಜ್ಯದ ಅಜಿತ್‌ ಪವಾರ್‌ ಅವರಿಗೆ ರಾಜ್ಯದಲ್ಲಿ ಹು¨ªೆಯನ್ನು ನೀಡಬೇಕಾಗುತ್ತದೆ ಇದು ಅಸಾಧ್ಯ ಎನ್ನಲಾಗಿದೆ.

ಬಿಜೆಪಿ ವಿಶ್ವಾಸಾರ್ಹ ನಿರ್ಣಯವನ್ನು ತಲುಪಲು ವಿಫಲವಾದರೆ ಶಿವಸೇನೆ ಸರ‌ಕಾರ ರಚನೆಯಲ್ಲಿ ಎರಡನೇ ದೊಡ್ಡ ಪಕ್ಷವೆಂದು ಹೇಳಿಕೊಳ್ಳಬಹುದು. ಎನ್‌ಸಿಪಿ (54), ಕಾಂಗ್ರೆಸ್‌ (44) ಮತ್ತು ಇತರರ ಸಹಾಯದಿಂದ ಬಹುಮತ 174 ಕ್ಕೆ ಏರುತ್ತದೆ. ಶಿವಸೇನೆ ತನ್ನದೇ ಆದ ಸಿಎಂ ಮಾಡಬಹುದು ಮತ್ತು ಅವರು ಸರಕಾರವನ್ನು ನಡೆಸುವ ಧೈರ್ಯವನ್ನು ಹೊಂದಿರುತ್ತದೆ ಎಂದು ಸಂಜಯ್‌ ರಾವುತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.