ಜನರಿಗೆ ತೊಂದರೆ ನೀಡುವ ಪ್ರತಿಭಟನಕಾರರನ್ನು ಜೈಲಿಗಟ್ಟಬೇಕು: Delhi HC
Team Udayavani, Jul 5, 2018, 3:42 PM IST
ಹೊಸದಿಲ್ಲಿ : ಸಾರ್ವಜನಿಕರಿಗೆ ಅನನುಕೂಲ ಉಂಟು ಮಾಡುವ ರೀತಿಯಲ್ಲಿ ಮೆಟ್ರೋ ರೈಲು ಸೇವೆಯನ್ನು ತಡೆಯುವ, ರಸ್ತೆಗಳಲ್ಲಿ ತ್ಯಾಜ್ಯವನ್ನು ತಂದು ಸುರಿಯುವ ಪ್ರತಿಭಟನಕಾರರ ವಿರುದ್ದ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ದಿಲ್ಲಿ ಹೈಕೋರ್ಟ್ ಕಟ್ಟಪ್ಪಣೆ ಮಾಡಿದೆ.
ಜನರಿಗೆ ತೊಂದರೆ ಉಂಟು ಮಾಡುವ ಈ ರೀತಿಯ ಬೇಜವಾಬ್ದಾರಿಯ ಪ್ರತಿಭಟನಕಾರರನ್ನು ಜೈಲಿಗೆ ಅಟ್ಟಬೇಕು ಎಂದು ಪ್ರಭಾರ ಮುಖ್ಯ ನ್ಯಾಯಾಧೀಶೆ ಗೀತಾ ಮಿತ್ತಲ್ ಮತ್ತು ಜಸ್ಟಿಸ್ ಸಿ ಹರಿ ಶಂಕರ್ ಅವರನ್ನು ಒಳಗೊಂಡ ಪೀಠವಾಗಿ ಖಂಡತುಂಡವಾಗಿ ಹೇಳಿತು.
ಕಳೆದ ಮೇ 31ರಂದು ದಿಲ್ಲಿಯಲ್ಲಿ ಮೆಟ್ರೋ ರೈಲು ಸೇವೆಯನ್ನು ತಡೆದ ಪ್ರತಿಭಟನಕಾರರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆಗೆ ಎತ್ತಿಕೊಂಡ ದಿಲ್ಲಿ ಹೈಕೋರ್ಟ್, ಈ ಬಗ್ಗೆ ಕೇಂದ್ರ ಸರಕಾರ, ದಿಲ್ಲಿ ಮೆಟ್ರೋ ರೈಲು ನಿಗಮ, ಸಿಐಎಸ್ಎಫ್ ಮತ್ತು ಪೊಲೀಸ್ ಪಡೆಗೆ ನೊಟೀಸ್ ಜಾರಿ ಮಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ