ಬೀದಿನಾಯಿ ಸ್ವಭಾವತಃ ಅಪಾಯಕಾರಿಯಲ್ಲ!
Team Udayavani, Aug 3, 2021, 7:02 AM IST
ಕೊಚ್ಚಿ: “ಕೆಲವೊಂದು ಸನ್ನಿವೇಶಗಳು ನಾಯಿಗಳನ್ನು ಕ್ರೂರವಾಗಿ ವರ್ತಿಸುವಂತೆ ಮಾಡುತ್ತವೆಯೇ ಹೊರತು, ಸ್ವಭಾವತಃ ಬೀದಿ ನಾಯಿಗಳು ಅಪಾಯಕಾರಿ ಎಂಬುದು ಸತ್ಯಕ್ಕೆ ದೂರವಾದದ್ದು.
‘ ಹೀಗೆಂದು ಹೇಳಿರುವುದು ಕೇರಳ ಹೈಕೋರ್ಟ್. ಎರ್ನಾಕುಲಂನ ತ್ರಿಕ್ಕಾರಾದಲ್ಲಿ ಬೀದಿನಾಯಿಗಳಿಗೆ ವಿಷ ಹಾಕಿ ಕೊಲ್ಲುತ್ತಿರುವ ವಿಡೀಯೋಗೆ ಸಂಬಂಧಿಸಿ ವಿಚಾರಣೆ ನಡೆಸುವ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಜನರನ್ನು ರಕ್ಷಿಸಬೇಕೆಂದರೆ ಬೀದಿನಾಯಿಗಳನ್ನು ಕೊಲ್ಲಬೇಕು ಎನ್ನುವುದು ಸರಿಯಲ್ಲ. ನಾಯಿಗಳಿಗೆ ಆಶ್ರಯತಾಣಗಳಲ್ಲಿ ಪುನರ್ವಸತಿ ಕಲ್ಪಿಸುವ ಕೆಲಸವಾಗಲಿ. ಸುತ್ತಿಗೆ ಬಳಸಿಕೊಂಡು ನಾಯಿ ಹಿಡಿಯುವಂಥ ಕೆಲಸ ಮಾಡಬೇಡಿ ಎಂದೂ ಪಾಲಿಕೆಗೆ ಕೋರ್ಟ್ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?