ಕೇರಳ ನರಬಲಿ: ಆರೋಪಿ ಜಾಮೀನು ಅರ್ಜಿ ವಜಾ
Team Udayavani, Jan 4, 2023, 9:00 PM IST
ತಿರುವನಂತಪುರ: ದೇಶವನ್ನೇ ಬೆಚ್ಚಿಬೀಳಿಸಿದ್ದ ಕೇರಳ ನರಬಲಿ ಪ್ರಕರಣದ ಆರೋಪಿ, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಮಾಟ-ಮಂತ್ರದ ಉದ್ದೇಶಕ್ಕಾಗಿ ರೋಸ್ಲಿನ್ ಮತ್ತು ಪದ್ಮಾ ಎನ್ನುವ ಇಬ್ಬರು ಮಹಿಳೆಯರನ್ನು ಅಮಾನುಷ ರೀತಿಯಲ್ಲಿ ಬಲಿ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ, ಲೈಲಾ ಭಗವಾಲ್ ಸಿಂಗ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ತಿರಸ್ಕರಿಸಿದ್ದಾರೆ.
ಪ್ರಮುಖ ಆರೋಪಿಯಾದ ಲೈಲಾ ಜತೆಗೆ ಆಕೆಯ ಪತಿ ಭಗ್ವಾಲ್ ಸಿಂಗ್ ಹಾಗೂ ಮೊಹಮ್ಮದ್ ಶಫಿ ಎಂಬಾತ ಸೇರಿ ಮಹಿಳೆಯರನ್ನು ನರಬಲಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ