ಜೈಲು ಪಾಲಾಗಿದ್ದ ಆಪ್‌ ಶಾಸಕ ಅಮಾನತುಲ್ಲ ಖಾನ್‌ಗೆ ಜಾಮೀನು


Team Udayavani, Mar 12, 2018, 11:32 AM IST

Amanatulla-Khan-600.jpg

ಹೊಸದಿಲ್ಲಿ : ದಿಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಮೇಲೆ ಹಲ್ಲೆ ಗೈದ ಆರೋಪದ ಮೇಲೆ ಜೈಲುಪಾಲಾಗಿದ್ದ ಆಪ್‌ ಶಾಸಕ ಅಮಾನತುಲ್ಲಾ ಖಾನ್‌ ಅವರಿಗೆ ದಿಲ್ಲಿ ಹೈಕೋರ್ಟ್‌  ಇಂದು ಜಾಮೀನು ಬಿಡುಗಡೆಯನ್ನು ಮಂಜೂರು ಮಾಡಿದೆ. 

ಓಖ್‌ಲಾ ಶಾಸಕ ಅಮಾನತುಲ್ಲ ಖಾನ್‌ ಅವರನ್ನು ಕಳೆದ ಫೆ.21ರಂದು ಬಂಧಿಸಲಾಗಿತ್ತು. ಇದೇ ಪ್ರಕರಣದಲ್ಲಿ ಬಂಧನಕ್ಕೆ ಗುರಿಯಾಗಿದ್ದ ಆಪ್‌ ಶಾಸಕ ಪ್ರಕಾಶ್‌ ಜರ್ವಾಲ್‌ ಅವರ ಜಾಮೀನು ಬಿಡುಗಡೆಗೆ ವಿಧಿಸಲ್ಪಟ್ಟಿದ್ದ ಶರ್ತಗಳನ್ನೇ ಅಮಾನತುಲ್ಲ ಖಾನ್‌ ಅವರ ಜಾಮೀನಿಗೂ ಅನ್ವಯಿಸಿ ಜಸ್ಟಿಸ್‌ ಮುಕ್ತಾ ಗುಪ್ತಾ ಅವರು ರೀಲೀಫ್ ನೀಡಿದರು. 

ಅಮಾನತುಲ್ಲ ಖಾನ್‌ ಅವರು ಈಗಾಗಲೇ 20ಕ್ಕೂ ಹೆಚ್ಚು ದಿನಗಳ ಕಸ್ಟಡಿ ತನಿಖೆಯನ್ನು ಪೂರೈಸಿದ್ದು ಇನ್ನು ಅವರನ್ನು ಕಸ್ಟಡಿಯಲ್ಲಿ ಉಳಿಸಿಕೊಳ್ಳುವ ಅಗತ್ಯವಿಲ್ಲ. ಆದುದರಿಂದ ಅವರನ್ನು ಜಾಮೀನಿನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಕೋರ್ಟ್‌ ಹೇಳಿತು. 

ಕೋರ್ಟ್‌ ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ದಿಲ್ಲಿ ಪೊಲೀಸ್‌ ವಕೀಲರು, “ಆರೋಪಿ ಖಾನ್‌ ಅವರು ಇನ್ನೂ 12 ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಿಯಾಗಿ ಹೆಸರಿಸಲ್ಪಟ್ಟಿದ್ದಾರೆ. ಈ ಪೈಕಿ ಮೂರರಲ್ಲಿ ಮಾತ್ರವೇ ಅವರು ಆರೋಪ-ಮುಕ್ತಗೊಂಡಿದ್ದಾರೆ’ ಎಂದು ಹೇಳಿದರು. 

ಅಂಶು ಪ್ರಕಾಶ್‌ ಹಲ್ಲೆ ಪ್ರಕರಣದ ಆರೋಪಿಯಾಗಿ ಬಂಧಿತರಾಗಿ ಕಳೆದ ಮಾರ್ಚ್‌ 9ರಂದು ಜಾಮೀನು ಪಡೆದಿದ್ದ ಆಪ್‌ ಶಾಸಕ ಪ್ರಕಾಶ್‌ ಜರ್ವಾಲ್‌ ಅವರಿಗೆ “ಇನ್ನು ಮುಂದೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗೆಳಲ್ಲಿ ತೊಡಗಿ ಕೊಂಡಲ್ಲಿ  ಜಾಮಿನು ರದ್ದು ಮಾಡಲಾಗುವುದು’ ಎಂಬ ಎಚ್ಚರಿಕೆಯನ್ನು ನೀಡಲಾಗಿತ್ತು. ಇದೇ ಎಚ್ಚರಿಕೆಯನ್ನು ಅಮಾನತುಲ್ಲ ಖಾನ್‌ ಅವರಿಗೂ ನೀಡಲಾಗಿದೆ. 

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.