ಅತ್ಯಾಚಾರ ಆರೋಪಿ ಪಾದ್ರಿಗೆ ಕೇರಳ ಹೈಕೋರ್ಟ್ ಜಮೀನು
Team Udayavani, Jul 23, 2018, 5:45 PM IST
ಕೊಚ್ಚಿ : ಕೇರಳದ ಪಟ್ಟಣತಿಟ್ಟ ಜಿಲ್ಲೆಯಲ್ಲಿ ವಿವಾಹಿತೆಯ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಗುರಿಯಾಗಿರುವ ಕ್ರೈಸ್ತ ಪಾದ್ರಿಗೆ ಕೇರಳ ಹೈಕೋರ್ಟ್ ಇಂದು ಸೋಮವಾರ ಜಾಮೀನು ಮಂಜೂರು ಮಾಡಿದೆ.
ಕಳೆದ ಜು.13ರಂದು ಜಿಲ್ಲೆಯ ಕೊಳಂಚೇರಿ ಎಂಬಲ್ಲಿಂದ ಮಲಂಕಾರಾ ಸಿರಿಯನ್ ಚರ್ಚಿನ ಸಲಹೆಗಾರರಾದ ಜಾನ್ಸನ್ ವಿ ಮ್ಯಾಥ್ಯೂ ಅವರನ್ನು ಪೊಲೀಸರು ಬಂಧಿಸಿದ್ದರು. ಅವರ ವಿರುದ್ಧ ಐಪಿಸಿ ಸೆ.354 (ಮಹಿಳೆಯ ಮಾನಹರಣ) ಪ್ರಕಾರ ಕೇಸು ದಾಖಲಿಸಿಕೊಂಡಿದ್ದರು.
ಜಾನ್ಸನ್ ಮ್ಯಾಥ್ಯೂ ಅವರು ಸಂತ್ರಸ್ತ ಮಹಿಳೆಯ ವಿರುದ್ದ ಲೈಂಗಿಕ ದೌರ್ಜನ್ಯ ಎಸಗಿದ ಮೂರನೇ ಆರೋಪಿ ಪಾದ್ರಿಯಾಗಿದ್ದಾರೆ. ತಿರುವಳ್ಳ ಮ್ಯಾಜಿಸ್ಟ್ರೇಟ್ ಕೋರ್ಟ್ ಇವರ ಜಾಮೀನು ಕೋರಿಕೆಯನ್ನು ಅರ್ಜಿಯನ್ನು ನಿರಾಕರಿಸಿದ ಬಳಿಕ ಇವರು ಹೈಕೋರ್ಟ್ ಮೆಟ್ಟಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…