ರಾಮ್ದೇವ್ ಬದುಕಿನ ಪುಸ್ತಕ ಪ್ರಕಟನೆ, ಮಾರಾಟಕ್ಕೆ ಹೈಕೋರ್ಟ್ ತಡೆ
Team Udayavani, May 10, 2018, 5:47 PM IST
ಹೊಸದಿಲ್ಲಿ : ಪ್ರಖ್ಯಾತ ಯೋಗ ಗುರು ಬಾಬಾ ರಾಮ್ ದೇವ್ ಅವರಿಗೆ ದಿಲ್ಲಿ ಹೈಕೋರ್ಟ್ ರಿಲೀಫ್ ನೀಡಿರುವ ಒಂದು ವಿದ್ಯಮಾನದಲ್ಲಿ ನ್ಯಾಯಾಲಯವು ಬಾಬಾ ಬದುಕಿನ ಕುರಿತಾದ ಪುಸ್ತಕವೊಂದರ ಪ್ರಕಟನೆ ಮತ್ತು ಮಾರಾಟಕ್ಕೆ ಈ ಹಿಂದೆ ನೀಡಲಾಗಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಮತ್ತೆ ಊರ್ಜಿತಗೊಳಿಸಿದೆ.
ಬಾಬಾ ರಾಮ್ ದೇವ್ ಅವರ ಬದುಕಿನ ಕುರಿತ ಈ ಪುಸ್ತಕದಲ್ಲಿ ಮಾನಹಾನಿಕರ ವಿವರಗಳ ಇವೆ ಎನ್ನಲಾಗಿದೆ.
ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಬಾಬಾ ಪುಸ್ತಕ ಪ್ರಕಟನೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ತೆರವುಗೊಳಿಸಿದ್ದರು. ಇದೀಗ ದಿಲ್ಲಿ ಹೈಕೋರ್ಟ್ ಅದನ್ನು ಮತ್ತೆ ಊರ್ಜಿತಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ