ತಾಕ್ಕತ್ತಿದ್ದರೆ ಬಿಜೆಪಿಯವರು ಅವಿಶ್ವಾಸ ಮಂಡಿಸಲಿ: ದೇವೇಗೌಡ ಸವಾಲು


Team Udayavani, Feb 7, 2019, 5:32 AM IST

hd-devegowda-700.jpg

ಹೊಸದಿಲ್ಲಿ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ಮುಖ್ಯಸ್ಥರಾಗಿರುವ ಎಚ್‌ ಡಿ ದೇವೇಗೌಡ ಅವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದು ‘ತಾಕತ್ತಿದ್ದರೆ ರಾಜ್ಯದಲ್ಲಿನ ಕಾಂಗ್ರೆಸ್‌ -ಜೆಡಿಎಸ್‌ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿ’ ಎಂದು ತೊಡೆ ತಟ್ಟಿದ್ದಾರೆ. 

‘ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು; ರಾಜ್ಯದಲ್ಲಿನ ಸಮ್ಮಿಶ್ರ ಸರಕಾರ ಪತನವಾಗುತ್ತದೆ ಎಂದು ಈ ವರೆಗೆ  ಸಾವಿರ ಬಾರಿಯಾದರೂ ಹೇಳಿದ್ದಾರೆ; ಆದರೆ ಅಂಥದ್ದೇನೂ ಆಗಿಲ್ಲ. ಸಮ್ಮಿಶ್ರ ಸರಕಾರದ ಭವಿಷ್ಯ ಸದನದಲ್ಲೇ ತೀರ್ಮಾನವಾಗಬೇಕು’ ಎಂದು ದೇವೇಗೌಡ ಗುಡುಗಿದರು. 

‘ಬಿಜೆಪಿ ನಾಯಕರ ಲಂಗುಲಗಾಮಿಲ್ಲದ ಹೇಳಿಕೆಗಳ ಬಗ್ಗೆ ನಾನೇನೂ ಹೇಳುವುದಿಲ್ಲ; ಅವರೇನು ಮಾಡ್ತಾರೋ ಅದನ್ನು ಮಾಡಲಿ; ಸಮ್ಮಿಶ್ರ ಸರಕಾರಕ್ಕೆ ಬಹುಮತದ ಕೊರತೆ ಉಂಟಾಗಿ ಅದು ಅಲ್ಪ ಮತಕ್ಕೆ ಕುಸಿದಿದೆ ಎಂದು ಅವರಿಗೆ ಅನ್ನಿಸಿದರೆ ಅದನ್ನು ಅವರು ಸಾಬೀತು ಪಡಿಸಲಿ’ ಎಂದು ದೇವೇಗೌಡ ಖಡಕ್‌ ಮಾತನ್ನಾಡಿದರು. 

‘ಪ್ರತಿಯೋರ್ವ ಶಾಸಕರಿಗೂ ಅವರದ್ದೇ ಆದ ಕೆಲಸಗಳು, ಜರೂರುಗಳು ಇರುತ್ತವೆ. ಹಾಗಾಗಿ ಕೆಲವರು ಸದನದಲ್ಲಿ ಕೆಲವೊಮ್ಮೆ ಹಾಜರಿರುವುದಿಲ್ಲ. ಕೆಲವರು ಸರಕಾರದ ಮೇಲಿನ ಸಿಟ್ಟಿನಿಂದ ಸದನಕ್ಕೆ ಬಾರದಿರುವ ಸಾಧ್ಯತೆಯೂ ಇದೆ; ಹಾಗಿದ್ದರೂ ಸರಕಾರಕ್ಕೆ ಗೈರು ಶಾಸಕರ ಬೆಂಬಲ ಇಲ್ಲ ಎಂದು ಅನುಮಾನಿಸುವುದು ಸರಿಯಲ್ಲ; ಅಂತಹ ನಂಬಿಕೆ ಅವರಿಗಿದ್ದರೆ ಅವರು ಅವಿಶ್ವಾಸ ಗೊತ್ತುವಳಿ ಮಂಡಿಸಲಿ’ ಎಂದು ದೇವೇಗೌಡ ಹೇಳಿದರು. 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.