ಅವನು ನನ್ನ ಮಗನಲ್ಲ, ಮೋದಿ ಪುತ್ರ : ವಿದ್ಯಾರ್ಥಿ ಪೋಷಕರ ಭಾವನಾತ್ಮಕ ನುಡಿ
Team Udayavani, Mar 13, 2022, 7:30 AM IST
ಯುದ್ಧಪೀಡಿತ ಉಕ್ರೇನ್ನಿಂದ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲಾಗಿದೆ. ರಷ್ಯಾ ದಾಳಿಗೆ ತೀವ್ರವಾಗಿ ತುತ್ತಾಗಿರುವ ಸುಮಿ ನಗರದಲ್ಲಿ ವಾಸವಿದ್ದ ಮಗ ಭಾರತಕ್ಕೆ ವಾಪಸಾಗುವುದಕ್ಕೆ ಸಾಧ್ಯವೇ ಇಲ್ಲ ಎಂದುಕೊಂಡಿದ್ದ ಕಾಶ್ಮೀರದ ಸಂಜಯ್ ಪಂಡಿತ್, ಶುಕ್ರವಾರ ತಮ್ಮ ಮಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಆನಂದಭಾಷ್ಪ ಸುರಿಸಿದ್ದಾರೆ.
“ಈಗ ಬಂದಿರುವುದು ನನ್ನ ಮಗನಲ್ಲ, ಪ್ರಧಾನಿ ಮೋದಿ ಜೀ ಅವರ ಪುತ್ರ’ ಎಂದು ಕಣ್ಣೀರು ಒರೆಸಿಕೊಳ್ಳುತ್ತಾ ಹೇಳಿದ್ದಾರೆ.
ಕೇವಲ ಸಂಜಯ್ ಪಂಡಿತ್ ಮಾತ್ರವಲ್ಲ, ವಿಮಾನ ನಿಲ್ದಾಣದಲ್ಲಿ ಮಕ್ಕಳಿಗಾಗಿ ಕಾಯುತ್ತಾ ನಿಂತಿದ್ದ ಪೋಷಕರೆಲ್ಲರೂ ಮಕ್ಕಳನ್ನು ಕಂಡೊಡನೆ, “ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದ್ದಾರೆ.
#WATCH A tearful Sanjay Pandita from Srinagar, Kashmir welcomes his son Dhruv on his return from Sumy, #Ukraine, says, “I want to say that it’s Modiji’s son who has returned, not my son. We had no hopes given the circumstances in Sumy. I am thankful to GoI for evacuating my son.” pic.twitter.com/ygqOVk5PGm
— ANI (@ANI) March 11, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ