ನಕಲಿ ಪಾಸ್ ಪೋರ್ಟ್, ಅಸಲಿ ಫೋಟೋ ..! ಕೊನೆಗೂ ಸಿಕ್ಕಿ ಬಿದ್ದ ವಂಚಕ


Team Udayavani, Sep 13, 2019, 5:30 PM IST

news-tdy-3

ನವದಹೆಲಿ: ಇತ್ತೀಚಿಗಷ್ಟೆ ದೆಹಲಿಯಲ್ಲಿ 32 ವರ್ಷದ ಹುಡುಗನೊಬ್ಬ 80 ವರ್ಷದ ವರ್ಷದ ಮುದಕನ ವೇಷ ಹಾಕಿಕೊಂಡು ಪ್ರಯಾಣ ಮಾಡುವಾಗ ನಕಲಿ ಪಾಸ್ ಪೋರ್ಟ್ ನಿಂದಾಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ.

ಈಗ ಮತ್ತೆ ಅಂಥದ್ದೇ ನಕಲಿ ಪಾಸ್ ಪೋರ್ಟ್ ಸೃಷ್ಟಿಸಿಕೊಂಡು ಕಳೆದ ಹತ್ತು ವರ್ಷದಿಂದ ಹಾಂಗ್ ಕಾಂಗ್  ದೇಶಕ್ಕೆ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್ ಪ್ರಾಂತ್ಯದ ಮೋಗ ಜಿಲ್ಲೆಯ ಗುರುದೀಪ್ ಸಿಂಗ್ ಎನ್ನುವ ವ್ಯಕ್ತಿ ವಿಮಾನ ನಿಲ್ದಾಣದಲ್ಲಿ ತನಿಖಾಧಾರಿ ದಾಖಲೆಗಳನ್ನು ಪರಿಶೀಲಿಸಿದಾಗ ನಕಲಿ ಪಾಸ್ ಪೋರ್ಟ್ ಹಾಗೂ ಸುಳ್ಳು ದಾಖಲೆಗಳನ್ನು ಹೊಂದಿರುವುದು ತಿಳಿದು ಬಂದಿದೆ. ಕರ್ನೈಲ್ ಸಿಂಗ್ ಹೆಸರಿನಲ್ಲಿ ಪಾಸ್ ಪೋರ್ಟ್ ಹೊಂದಿರುವ ಗುರುದೀಪ್ ಸಿಂಗ್ ಬಗ್ಗೆ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.ಈ ವೇಳೆಯಲ್ಲಿ ಗುರುದೀಪ್ ಸುಳ್ಳು ದಾಖಲೆ ಹೊಂದಿರುವುದು ತಿಳಿದು ಬಂದಿದೆ. ಆ ಕೊಡಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆಯಲ್ಲಿ ಗುರುದೀಪ್ ಸಿಂಗ್ ತನ್ನ ಅಸಲಿಯತ್ತನ್ನು ಬಾಯಿ ಬಿಟ್ಟಿದ್ದಾನೆ. ತಾನು ಮೊದಲ ಬಾರಿಗೆ 1995 ರಲ್ಲಿ ಹಾಂಗ್ ಕಾಂಗ್ ಭೇಟಿ ನೀಡಿದ್ದೆ ಅದು ನನ್ನ ಅಸಲಿ ಪಾಸ್ ಪೋರ್ಟ್ ನಿಂದ , ನಂತರ ಅಲ್ಲಿಗೆ ಸಾಮಾನ್ಯವಾಗಿ ಪ್ರಯಾಣ ಬೆಳೆಸುತ್ತಿದ್ದೆ. ಆದರೆ ಆ ಸಮಯದಲ್ಲಿ ತನಗೆ ಅಲ್ಲಿನ ಶಾಶ್ವತ ಗುರುತಿನ ಚೀಟಿಯನ್ನು ಪಡೆಯಲು ಆಗಿಲ್ಲ. 2006 ರಲ್ಲಿ ಏಜೆಂಟ್ ವೊಬ್ಬ  ಮಾಡಿ ಕರ್ನೈಲ್ ಸಿಂಗ್ ಎಂದು ಹೆಸರಿನ ನಕಲಿ ಪಾಸ್ ಪೋರ್ಟ್ ಮಾಡಿಕೊಟ್ಟ, ನಕಲಿ ಹೆಸರು ಹಾಗೂ ನಕಲಿ ಪಾಸ್ ಪೋರ್ಟ್ ಮೂಲಕ ನಾನು ಹಾಂಗ್ ಕಾಂಗ್ ದೇಶಕ್ಕೆ 2008 ರಿಂದ ಭೇಟಿ ನೀಡುತ್ತಿದ್ದೇನೆ ಅನ್ನುವ ಸತ್ಯವನ್ನು ವಿಚಾರಣೆಯ ವೇಳೆಯಲ್ಲಿ ಪೊಲೀಸರ ಎದುರು ಗುರುದೀಪ್ ಸಿಂಗ್ ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.