22 ವಿದ್ಯಾರ್ಥಿನಿಯರಿಗೆ ಕಿರುಕುಳ; ಹೆಡ್‌ಮೇಸ್ಟ್ರಿಗೆ 55 ವರ್ಷ ಜೈಲು!


Team Udayavani, Sep 21, 2017, 10:01 AM IST

90.jpg

ಮದುರೈ : ಇಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಕಾಮಾಂಧ ಮುಖ್ಯ ಶಿಕ್ಷಕನೊಬ್ಬ ಸಿಕ್ಕ ಸಿಕ್ಕ ಹುಡುಗಿಯರಿಗೆ ಕಿರುಕುಳ ನೀಡಿ ಇದೀಗ 55 ವರ್ಷಗಳ ಕಠಿಣ ಶಿಕ್ಷೆಗೆ ಗುರಿಯಾಗಿದ್ದಾನೆ. ಇಷ್ಟು ಸುದೀರ್ಘ‌ ಶಿಕ್ಷೆ ನೀಡಿರುವು  ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಮೊದಲು ಎಂದು ತಿಳಿದು ಬಂದಿದೆ. 

ಪೊದುಂಬು ಎಂಬ ತೀರಾ ಹಿಂದುಳಿದ ಹಳ್ಳಿಯ ಹೈಸ್ಕೂಲ್‌ ಮುಖ್ಯ ಶಿಕ್ಷ ಅರೋಕ್ಯಸಾಮಿ ಶಿಕ್ಷೆಗೆ ಗುರಿಯಾಗಿದ್ದು, ಈತ 22 ವಿದ್ಯಾರ್ಥಿನಿಯರು ಮಾತ್ರವಲ್ಲದೆ  91 ವಿದ್ಯಾರ್ಥಿಗಳಿಗೂ ಲೈಂಗಿಕ ದೌರ್ಜನ್ಯ ಎಸಗಿ ವಿಕೃತಿ ಮೆರೆದಿದ್ದ.

ಈತನ ವಿರುದ್ಧ ವಿವಿಧ ಪ್ರಕರಣಗಳು ದಾಖಲಾಗಿದ್ದು, ಅಪರಾಧಿ ಎಂದು ನ್ಯಾಯಾಲಯ ಘೋಷಿಸಿ 55 ವರ್ಷಗಳ ಶಿಕ್ಷೆ ಮತ್ತು 3.4 ಲಕ್ಷ ರೂಪಾಯಿ ದಂಡ ವಿಧಿಸಿದೆ. ಈ ದಂಡದ ಹಣವನ್ನು ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಹಂಚಬೇಕು ಎಂದು ವಿವೇಷ ಕೋರ್ಟ್‌ ಹೇಳಿದೆ.

ಕಮಾಂಧನ ಅಟ್ಟಹಾಸಕ್ಕೆ ಹಲವು ವಿದ್ಯಾರ್ಥಿನಿಯರು ನಲುಗಿ ಹೋಗಿದ್ದು ಯಾರೂ ದೂರು ನೀಡಲು ಮುಂದೆ ಬಂದಿರಲಿಲ್ಲ. ಹೀಗಾಗಿ ಆರೋಕ್ಯಸ್ವಾಮಿ ಕೆಟ್ಟ ಚಾಳಿ ಮುಂದುವರಿಸಿ ಸಿಕ್ಕ ಸಿಕ್ಕ ವಿದ್ಯಾರ್ಥಿನಿಯರ ಮೇಲೆ ಎರಗಿದ್ದಾನೆ. ಆದರೆ ಪಂಜು ಎಂಬ ವಿದ್ಯಾರ್ಥಿನಿ ಈತನ ಬಂಡವಾಳ ಬಯಲು ಮಾಡಿ ಜೈಲು ಪಾಲಾಗುವಂತೆ ಮಾಡಿದ್ದಾಳೆ. ದುರ್ದೈವವೆಂದರೆ ಆಕೆ ಇದೀಗ ಬದುಕುಳಿದಿಲ್ಲ. 

ಈ ಪ್ರಕರಣ ಮದ್ರಾಸ್‌ ಹೈಕೋರ್ಟ್‌ನಲ್ಲಿ ವಿಚಾರಣೆಗೊಳಪಟ್ಟು ವಿಶೇಷ ಕೋರ್ಟ್‌ಗೆ ವಹಿಸಲಾಗಿತ್ತು. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.