ಟ್ವಿಟರ್‌ನಲ್ಲಿ “ಹಾರ್ಟ್‌ ಅಟ್ಯಾಕ್‌’ ಟ್ರೆಂಡಿಂಗ್‌!


Team Udayavani, Feb 25, 2023, 7:25 AM IST

ಟ್ವಿಟರ್‌ನಲ್ಲಿ “ಹಾರ್ಟ್‌ ಅಟ್ಯಾಕ್‌’ ಟ್ರೆಂಡಿಂಗ್‌!

ನವದೆಹಲಿ: ಹೃದಯಾಘಾತದ ಪ್ರಕರಣಗಳು ಇತ್ತೀಚಿನ ವರ್ಷ ಗಳಲ್ಲಿ ಹೆಚ್ಚುತ್ತಿದ್ದು, ಕಿರಿಯ ವಯಸ್ಸಿನವರೇ ಬಲಿಯಾಗುತ್ತಿರುವ ಸಂಗತಿ ಆತಂಕ ಮೂಡಿಸಿದೆ. ಆಂಧ್ರಪ್ರದೇಶದಲ್ಲಿ ಶುಕ್ರವಾರ ಇದೇ ರೀತಿಯ 2 ಘಟನೆ ವರದಿಯಾಗಿದ್ದು, ಜಾಲತಾಣದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ಇಡೀ ದಿನ ಟ್ವಿಟರ್‌ನಲ್ಲಿ ಹಾರ್ಟ್‌ ಅಟ್ಯಾಕ್‌ ವಿಚಾರವೇ ಟ್ರೆಂಡಿಂಗ್‌ನಲ್ಲಿತ್ತು.

ಹೈದರಾಬಾದ್‌ನಲ್ಲಿ 24 ವರ್ಷದ ಪೊಲೀಸ್‌ ಪೇದೆ ಯೊಬ್ಬರು ಜಿಮ್‌ನಲ್ಲಿ ವರ್ಕ್‌ ಔಟ್‌ ಮಾಡುತ್ತಿದ್ದಾಗಲೇ, ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ 40ರ ವಯಸ್ಸಿನ ವ್ಯಕ್ತಿಯೊಬ್ಬರು ಹಳದಿ ಸಮಾ ರಂಭದಲ್ಲಿ ಭಾಗಿಯಾಗಿ ದ್ದಾಗಲೇ ಕುಸಿದು ಬಿದ್ದಿದ್ದರು. ಈ ಎರಡೂ ಪ್ರಕರಣಗಳಲ್ಲಿ ಮೃತರ ಸಾವಿಗೆ ಕಾರಣವಾಗಿದ್ದಿದ್ದು ಹೃದಯಾಘಾತ.

ಈ ವಿಚಾರ ಚರ್ಚೆಯಾಗುತ್ತಿದ್ದಂತೆ ಟ್ವಿಟರ್‌ ಬಳಕೆದಾರರು ವಿವಿಧೆಡೆ ಸಂಭವಿಸಿದ ಇದೇ ರೀತಿಯ ದೃಶ್ಯಗಳನ್ನು ಹಂಚಿಕೊಂಡಿದ್ದಾರಲ್ಲದೆ, ಇದಕ್ಕೆ ಕಾರಣವೇನು, ಸರಿಯಾದ ಸಮಯದಲ್ಲಿ ಮಾಡಬೇಕಾದ ಪ್ರಥಮ ಚಿಕಿತ್ಸೆಯೇನು ಎಂಬ ಬಗ್ಗೆ ಚರ್ಚಿಸಿದ್ದಾರೆ. ಸಮಯಪ್ರಜ್ಞೆ ಮೆರೆದು ಎಷ್ಟೋ ಮಂದಿಯ ಪ್ರಾಣ ಉಳಿಸಿದ ದೃಶ್ಯಾವಳಿಗಳನ್ನೂ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.