ಸುಡುತಿದೆ ಭೂಮಿ; ಮಾರ್ಚ್ ಅಂತ್ಯಕ್ಕೆ 46.5 ಡಿಗ್ರಿ! ಮುಂದಿದೆ ಅಪಾಯ
Team Udayavani, Mar 30, 2017, 10:24 AM IST
ಹೊಸದಿಲ್ಲಿ: ಮಾರ್ಚ್ ಅಂತ್ಯಕ್ಕೆ ದೇಶದ ಎಲ್ಲೆಡೆ ಬಿಸಿಲಿನ ಝಳ ಜೋರಾಗಿದ್ದು ,ದೇಶದಾದ್ಯಂತ ದಾಖಲೆಯ ತಾಪಮಾನ ದಾಖಲಾಗಿ ಅಪಾಯದ ಮುನ್ಸೂಚನೆ ನೀಡಿದೆ.
ಮಹಾರಾಷ್ಟ್ರದ ಭಿರಾದಲ್ಲಿ ಹಿಂದೆಂದೂ ದಾಖಲಾಗದ ದಾಖಲೆಯ 46.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಮಂಗಳವಾರ ದಾಖಲಾಗಿರುವ ಬಗ್ಗೆ ಹವಮಾನ ಇಲಾಖೆ ತಿಳಿಸಿದೆ.
ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಪ್ರದೇಶದ ದಕ್ಷಿಣ ಪ್ರಾಂತ್ಯ, ದಕ್ಷಿಣ ಹರಿಯಾಣ, ಚಂದೀಘಡ ಮತ್ತು ಒಡಿಶಾದಲ್ಲಿ ಬಿಸಿ ಗಾಳಿ ಬೀಸುವ ಎಚ್ಚರಿಕೆಗಳನ್ನು ನೀಡಲಾಗಿದೆ.
ಜಾಗತಿಕ ತಾಪಮಾನ ಏರಿಕೆಯ ಸೂಚನೆಯಾಗಿ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕಳೆದ ತಿಂಗಳಿಗಿಂತ ಹೆಚ್ಚಿನ ತಾಪಮಾನ ದಾಖಲಾಗಲಿದೆ ಎಂದು ಹವಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.
ಒಂದೆಡೆ ಬರ ಇನ್ನೊಂದೆಡೆ ಸುಡುತ್ತಿರುವ ಬಿಸಿಲಿನ ತಾಪ ಜನರನ್ನು ಈಗಾಗಲೇ ಹೈರಾಣಾಗಿಸುತ್ತಿದ್ದು, ಎಪ್ರಿಲ್ ಮತ್ತು ಮೇ ತಿಂಗಳನ್ನು ಹೇಗೆ ಕಳೆಯುವುದು ಎನ್ನುವ ಚಿಂತೆ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ