Heavy rain: ತಮಿಳುನಾಡಿನಲ್ಲಿ ಭಾರೀ ಮಳೆ… ಟ್ರಾಫಿಕ್ ಜಾಮ್, ಹಲವು ಶಾಲಾ-ಕಾಲೇಜುಗಳಿಗೆ ರಜೆ
Team Udayavani, Jan 8, 2024, 9:34 AM IST
ಚೆನ್ನೈ: ತಮಿಳುನಾಡಿನ ಹಲವು ಭಾಗಗಳು ಸೇರಿದಂತೆ ಚೆನ್ನೈನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ನಾಗಪಟ್ಟಣಂ, ಕಿಲ್ವೇಲೂರು ತಾಲೂಕು, ವಿಲುಪುರಂ ಮತ್ತು ಕಡಲೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರಿ ಮಳೆಯ ಪರಿಣಾಮ ಕಲ್ಲಕುರಿಚಿ, ರಾಣಿಪೇಟ್, ವೆಲ್ಲೂರು ಮತ್ತು ತಿರುವಣ್ಣಾಮಲೈನಲ್ಲಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯ ಪರಿಣಾಮ ಕೆಲ ಪ್ರದೇಶಗಳಲ್ಲಿ ಮುಖ್ಯ ರಸ್ತೆ ತುಂಬಾ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಯಿತು, ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಮುಂದಿನ ಏಳು ದಿನಗಳ ಕಾಲ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Bangladesh polls: ಐದನೇ ಅವಧಿಗೆ ಪ್ರಧಾನಿಯಾಗಿ ಮರು ಆಯ್ಕೆಯಾದ ಶೇಖ್ ಹಸೀನಾ
#TamilNadu: Rain lashes parts of #Chennai
(📹 ANI ) pic.twitter.com/KAkDYvGw7h
— Hindustan Times (@htTweets) January 7, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ