ಈಶಾನ್ಯ, ಉ.ಪ್ರ.,ಕೇರಳದಲ್ಲಿ ಮಳೆ ಅಬ್ಬರಕ್ಕೆ ಒಟ್ಟು 66 ಸಾವು
Team Udayavani, Jun 15, 2018, 10:03 AM IST
ತಿರುವನಂತಪುರ/ಗುವಾಹಟಿ: ಕೇರಳ ದಲ್ಲಿ ಮುಂಗಾರಿನ ಆರ್ಭಟ ಜೋರಾಗಿದೆ. ಕಲ್ಲಿಕೋಟೆ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಐವರು ಅಸುನೀಗಿದ್ದು ಸೇರಿದಂತೆ 19 ಸಾವಿಗೀಡಾಗಿದ್ದಾರೆ. ಇತರ ಹದಿನೆಂಟು ಮಂದಿ ನಾಪತ್ತೆಯಾಗಿದ್ದಾರೆ. ಇದೇ ವೇಳೆ ಮಳೆ ಸಂಬಂಧಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ ದೇಶದಲ್ಲಿ 66ಕ್ಕೆ ಏರಿಕೆಯಾಗಿದೆ.
ಬುಧವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದ್ದು, ಆರು ಜಿಲ್ಲೆಗಳಲ್ಲಿ ಅದರ ಪ್ರಮಾಣ ಹೆಚ್ಚಾಗಿದೆ. ಕಲ್ಲಿಕೋಟೆ, ಮಲಪ್ಪುರಂ, ಕಣ್ಣೂರು, ವಯನಾಡ್, ಪಾಲಕ್ಕಾಡ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರಿ ಹಾನಿಯಾಗಿದೆ. ಇದೇ ವೇಳೆ ಈಶಾನ್ಯ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಿ ನಾಲ್ವರು ಅಸುನೀಗಿದ್ದಾರೆ. ಅಸ್ಸಾಂನಲ್ಲಿ ರೈಲು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಉತ್ತರ ಪ್ರದೇಶದಲ್ಲಿ ಬೀಸಿದ ಧೂಳಿನ ಬಿರುಗಾಳಿಗೆ 15 ಮಂದಿ ಅಸುನೀಗಿ,28 ಮಂದಿಗೆ ಗಾಯಗಳಾಗಿವೆ.
ಇದೇ ವೇಳೆ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರ ವಾಯು ಮಾಲಿನ್ಯ ಪ್ರಮಾಣ ಗಂಭೀರ ಪ್ರಮಾಣಕ್ಕೆ ತಲುಪಿದೆ. ಮುಂದಿನ ಕೆಲವು ದಿನಗಳ ವರೆಗೆ ಅದು ಮುಂದುವರಿಯಲಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ