ನಾಶಿಕ್ನಲ್ಲಿ ಜಡಿ ಮಳೆ; 30ರ ಹರೆಯದ ರೈತ ಸಿಡಿಲಿಗೆ ಬಲಿ
Team Udayavani, Oct 9, 2017, 11:49 AM IST
ನಾಶಿಕ್ : ನಾಶಿಕ್ನಲ್ಲಿ ನಿನ್ನೆ ಭಾನುವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಆರಂಭವಾಗಿದ್ದ ಜಡಿ ಮಳೆ ತಡರಾತ್ರಿಯ ವರೆಗೂ ಮುಂದುವರಿದು ಸಿಡಿಲಿಗೆ ಒಬ್ಬ ರೈತ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಇಂದು ಸೋಮವಾರ ಬೆಳಗ್ಗೆ 8 ಗಂಟೆ ವರೆಗಿನ ಕಳೆದ 24 ತಾಸುಗಳ ಅವಧಿಯಲ್ಲಿ ನಾಶಿಕ್ ಜಿಲ್ಲೆಯಲ್ಲಿ 374.3 ಮಿ.ಮೀ. ಮಳೆಯಾಗಿರುವುದಾಗಿ ಹವಾಮಾನ ಇಲಾಖಾಧಿಕಾರಿಗಳು ತಿಳಿಸಿದ್ದಾರೆ.
ಈ 24 ತಾಸಿನ ಅವಧಿಯಲ್ಲಿ ನಾಶಿಕ್ನ ಇಗತಪುರಿ ತೆಹಶೀಲ್ನಲ್ಲಿ 74 ಮಿ.ಮೀ, ದಿಂಡೋರಿ ತೆಹಶೀಲ್ನಲ್ಲಿ 40 ಮಿ.ಮೀ. ಮತ್ತು ತ್ರ್ಯಂಬಕೇಶ್ವರದಲ್ಲಿ 34 ಮಿ.ಮೀ. ಮಳೆಯಾಗಿದೆ.
ಸಿಡಿಲಾಘಾತಕ್ಕೆ ಗುರಿಯಾಗಿ ಮೃತಪಟ್ಟ 30ರ ಹರೆಯದ ರೈತನು ಚಿಂಚೋಹಾಲ್ ಗ್ರಾಮದವನೆಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ