ಒಂದೆರಡು ದಿನ ಭಾರೀ ಮಳೆ? ; ಪೂರ್ವ ಕರಾವಳಿಯಲ್ಲಿ ಚಂಡಮಾರುತ
Team Udayavani, Oct 10, 2020, 5:57 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ರವಿವಾರ ಮತ್ತು ಸೋಮವಾರ ಕರ್ನಾಟಕದ ಒಳನಾಡು, ತೆಲಂಗಾಣ ಮತ್ತು ಪೂರ್ವ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾ ಮಾನ ಇಲಾಖೆ ಎಚ್ಚರಿಸಿದೆ. ಉತ್ತರ ಅಂಡಮಾನ್ ಸಮುದ್ರ, ಸನಿಹದ ಬಂಗಾಲ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿದ್ದು, ಅ. 10ರಂದು ಇದು ಚಂಡಮಾರುತವಾಗಿ ಪರಿ ವರ್ತನೆಯಾಗುವ ಸಾಧ್ಯತೆ ಯಿದೆ. ಇದು ಮತ್ತಷ್ಟು ಬಲಗೊಂಡು ಪೂರ್ವ ಕರಾವಳಿಗೆ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ.
ಕರುನಾಡಿನಲ್ಲಿ ಮಳೆ
ಕರ್ನಾಟಕದ ಒಳ ನಾಡು, ಒಡಿಶಾ, ಆಂಧ್ರ ಕರಾವಳಿ, ತೆಲಂಗಾಣ, ರಾಯಲ ಸೀಮಾ, ಮರಾಠವಾಡಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಯಿದೆ. ಅಂಡ ಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಶುಕ್ರವಾರದಿಂದಲೇ ಧಾರಾ ಕಾರ ಮಳೆ ಸುರಿಯುತ್ತಿದೆ. ಕರಾವಳಿಯಲ್ಲೂ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ಉತ್ತಮ ಮಳೆ ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ