ತ್ರಿಪುರದಲ್ಲಿ ಜಡಿ ಮಳೆ: 3,500 ಕುಟುಂಬಗಳು ನಿರಾಶ್ರಿತ
Team Udayavani, Jun 13, 2018, 3:51 PM IST
ಅಗರ್ತಲಾ : ತ್ರಿಪುರದಲ್ಲಿ ಕಳೆದ 24 ತಾಸುಗಳಲ್ಲಿ ಆಗಿರುವ ಜಡಿ ಮಳೆಯಿಂದ 3,500ಕ್ಕೂ ಅಧಿಕ ಕುಟುಂಬಗಳು ಮನೆಮಠ ಕಳೆದುಕೊಂಡಿವೆ.
ಇಂದು ಬೆಳಗ್ಗೆ ಮಳೆಗೆ ಕೊಂಚ ವಿರಾಮ ಲಭಿಸಿದೆ. ಹಾಗಾಗಿ ನೆರೆಯಲ್ಲಿ ಸಿಲುಕಿಕೊಂಡ 500ಕ್ಕೂ ಅಧಿಕ ಕುಟುಂಬಗಳನ್ನು ಪಾರು ಮಾಡಲು ಸಾಧ್ಯವಾಗಿದೆ. ನೆರೆ ಸಂತ್ರಸ್ತರಿಗಾಗಿ ಆರು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ.
ಪಶ್ಚಿಮ ತ್ರಿಪುರದ ಸದರ್ ಉಪ ವಿಭಾಗದಲ್ಲಿ ವ್ಯಾಪಕ ನಾಶ ನಷ್ಟ ಉಂಟಾಗಿದೆ. ರಾಜಧಾನಿ ನಗರದಲ್ಲಿ ಹರಿಯುತ್ತಿರುವ ಹೌರಾ ನದಿ ಅಪಾಯ ಮಟ್ಟಕ್ಕಿಂತ ಸ್ವಲ್ಪ ಕೆಳಗಿನ ಮಟ್ಟದಲ್ಲಿ ಹರಿಯುತ್ತಿದೆ ಎಂದು ಸದರ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ತಪನ್ ಕುಮಾರ್ ದಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ