
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮಳೆ ಅಬ್ಬರ; ಪ್ರವಾಹ ಭೀತಿ
Team Udayavani, Sep 13, 2022, 12:33 AM IST

ಹೊಸದಿಲ್ಲಿ: ಹವಾಮಾನ ಇಲಾಖೆಯ ಎಚ್ಚ ರಿಕೆಯಂತೆಯೇ ಹಲವು ರಾಜ್ಯಗಳಲ್ಲಿ ಮಳೆಯು ಅಬ್ಬರಿಸುತ್ತಿದೆ. ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಮಳೆ ಪ್ರಮಾಣ ಹೆಚ್ಚಿದ್ದು, ಮಹಾರಾಷ್ಟ್ರ, ಪ. ಬಂಗಾಲ, ಗೋವಾ, ಮಧ್ಯಪ್ರದೇಶ, ಉತ್ತರಾಖಂಡ, ಗುಜರಾತ್, ಆಂಧ್ರ, ಝಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. 10 ಕಡೆ ಮರಗಳು ಧರಾಶಾಯಿಯಾಗಿವೆ. ಇನ್ನೂ 2 ದಿನ ಪುಣೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಲಾತೂರ್ ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಸುರಿದ ಮಳೆಯಿಂದಾಗಿ 100 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳಿಗೆ ಹಾನಿಯಾಗಿವೆ.
2 ಸೇತುವೆಗಳು ಕೊಚ್ಚಿಹೋಗಿವೆ. ಬೀದರ್ – ನಾಂದೇಡ್ ಹೆದ್ದಾರಿಗೆ ತೀವ್ರ ಹಾನಿಯಾಗಿದ್ದು, ವಾಹನಗಳ ಸಂಚಾರಕ್ಕೂ ಅಡ್ಡಿಯಾಗಿದೆ.
ಗೋದಾವರಿ ನದಿ ಹರಿಯುತ್ತಿದ್ದು, ತೆಲಂಗಾಣಕ್ಕೆ ಪ್ರವಾಹದ ಎಚ್ಚರಿಕೆ ನೀಡ ಲಾಗಿದೆ. ಮಂಗಳವಾರ ಇಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂ ಚನೆ ನೀಡಿದೆ.
ಉತ್ತರಾಖಂಡದಲ್ಲಿ ಮಳೆ ಮುಂದುವರಿದಿದ್ದು, ಇನ್ನೂ 4 ದಿನ ಇದೇ ಸ್ಥಿತಿ ಇರಲಿದೆ. ರಾಜಸ್ಥಾನದಲ್ಲಿ ಸಿಡಿಲು ಬಡಿದು ಸೋಮವಾರ ನಾಲ್ವರು ಅಸುನೀಗಿದ್ದಾರೆ. ಒಡಿಶಾದಲ್ಲಿ ನಿರಂತರ ಮಳೆಯಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…

ದೇಶದಲ್ಲಿ ದ್ವೇಷದ ವಾತಾವರಣ ಇಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಲು ರಾಹುಲ್ 3,000 ಕಿ.ಮೀ. ನಡೆಯಬೇಕಾಯಿತು!

ಸರ್ಜಿಕಲ್ ಸ್ಟ್ರೈಕ್ ಮಾಡಿದ್ದರೆ ಅದರ ವಿಡಿಯೋ ಬಿಡುಗಡೆ ಮಾಡಿ: ಕಾಂಗ್ರೆಸ್ ನಾಯಕ ಅಲ್ವಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…