ನನ್ನ 44 ದಿನಗಳ ವೇತನ ಕೊಡಿಸಿ: ಪ್ರಧಾನಿ ಮೋದಿಗೆ ಮನವಿ!
ಗಣರಾಜ್ಯೋತ್ಸವ ಪರೇಡ್ನಲ್ಲಿ ವಿಶೇಷ ಆಹ್ವಾನಿತರಾಗಿದ್ದ ಕಾರ್ಮಿಕನ ಮನವಿ
Team Udayavani, Jan 27, 2023, 7:57 PM IST
ನವದೆಹಲಿ: ಸಂಸತ್ ಭವನ, ರಾಷ್ಟ್ರಪತಿ ಭವನವನ್ನು ಹೊಸತಾಗಿ ನಿರ್ಮಿಸುತ್ತಿರುವ “ಸೆಂಟ್ರಲ್ ವಿಸ್ತಾ’ ಯೋಜನೆಯಲ್ಲಿ ಸಾವಿರಾರು ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಕೆಲ ಕಾರ್ಮಿಕರಿಗೆ ಪ್ರಧಾನಿ ಮೋದಿ ಸನಿಹದಲ್ಲಿ ಕುಳಿತು ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ವೀಕ್ಷಿಸುವ ಅದೃಷ್ಟ ಒಲಿದಿತ್ತು.
ಮಧ್ಯಪ್ರದೇಶದ ಸುಖನಂದನ್ ಇಂತಹವರಲ್ಲೊಬ್ಬರು. ಬೇಸರದ ಸಂಗತಿಯೆಂದರೆ ಈ ವ್ಯಕ್ತಿ ಹಿಂದೆ ಆಂಧ್ರಭವನದಲ್ಲಿ 44 ದಿನ ಕೆಲಸ ಮಾಡಿದ್ದರು. ಅವರಿಗೆ ಅಷ್ಟು ದಿನಗಳ ವೇತನವನ್ನು ಗುತ್ತಿಗೆದಾರ ನೀಡಿಲ್ಲ!
ಒಂದು ವೇಳೆ ನಿಮಗೆ ಪ್ರಧಾನಿ ಜೊತೆಗೆ ಮಾತನಾಡುವ ಅವಕಾಶ ಸಿಕ್ಕರೆ ಏನು ಕೇಳುತ್ತೀರಿ ಎಂದು ಪ್ರಶ್ನಿಸಿದಾಗ; ನನಗೆ 44 ದಿನಗಳ ವೇತನವನ್ನು (21,000ರೂ.) ಕೊಡಿಸಿ ಎಂದು ಕೇಳುತ್ತೇನೆ ಎಂದು ಸುಖನಂದನ್ ಹೇಳಿದ್ದಾರೆ!
ವೇತನ ಪಾವತಿ ಮಾಡಿಲ್ಲ, ಇದರಲ್ಲಿ ಹಲವು ತಕರಾರುಗಳಿವೆಯೆಂದು ಗುತ್ತಿಗೆದಾರ ಜಿತೇನ್ ಉಪಾಧ್ಯಾಯ ಕೂಡ ಒಪ್ಪಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ
ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ
ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮಹತ್ವದ ಒಪ್ಪಂದ
ಝಾಕಿರ್ ನಾಯ್ಕನ ವಿಚಾರ ಒಮಾನ್ ನೊಂದಿಗೆ ಹಂಚಿಕೊಂಡಿದ್ದೇವೆ :ಅರಿಂದಮ್ ಬಾಗ್ಚಿ
MUST WATCH
ಹೊಸ ಸೇರ್ಪಡೆ
ಹೆಚ್ಚಿನ ಮಾದಕ ದ್ರವ್ಯಗಳು ಪಾಕ್ ನಿಂದ ರವಾನೆ; ಸಾಗರದಲ್ಲಿ ಭದ್ರತೆ ಬಲಪಡಿಸಬೇಕು: ಶಾ
ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ
ಜಿಲ್ಲೆಯಲ್ಲಿ 60 ಚೆಕ್ಪೋಸ್ಟ್ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ
ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ : ಬಾಲಕ ಮೃತ್ಯು
ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ