ನನ್ನ 44 ದಿನಗಳ ವೇತನ ಕೊಡಿಸಿ: ಪ್ರಧಾನಿ ಮೋದಿಗೆ ಮನವಿ!
ಗಣರಾಜ್ಯೋತ್ಸವ ಪರೇಡ್ನಲ್ಲಿ ವಿಶೇಷ ಆಹ್ವಾನಿತರಾಗಿದ್ದ ಕಾರ್ಮಿಕನ ಮನವಿ
Team Udayavani, Jan 27, 2023, 7:57 PM IST
ನವದೆಹಲಿ: ಸಂಸತ್ ಭವನ, ರಾಷ್ಟ್ರಪತಿ ಭವನವನ್ನು ಹೊಸತಾಗಿ ನಿರ್ಮಿಸುತ್ತಿರುವ “ಸೆಂಟ್ರಲ್ ವಿಸ್ತಾ’ ಯೋಜನೆಯಲ್ಲಿ ಸಾವಿರಾರು ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ ಕೆಲ ಕಾರ್ಮಿಕರಿಗೆ ಪ್ರಧಾನಿ ಮೋದಿ ಸನಿಹದಲ್ಲಿ ಕುಳಿತು ದೆಹಲಿಯ ಕರ್ತವ್ಯಪಥದಲ್ಲಿ ಗಣರಾಜ್ಯೋತ್ಸವ ವೀಕ್ಷಿಸುವ ಅದೃಷ್ಟ ಒಲಿದಿತ್ತು.
ಮಧ್ಯಪ್ರದೇಶದ ಸುಖನಂದನ್ ಇಂತಹವರಲ್ಲೊಬ್ಬರು. ಬೇಸರದ ಸಂಗತಿಯೆಂದರೆ ಈ ವ್ಯಕ್ತಿ ಹಿಂದೆ ಆಂಧ್ರಭವನದಲ್ಲಿ 44 ದಿನ ಕೆಲಸ ಮಾಡಿದ್ದರು. ಅವರಿಗೆ ಅಷ್ಟು ದಿನಗಳ ವೇತನವನ್ನು ಗುತ್ತಿಗೆದಾರ ನೀಡಿಲ್ಲ!
ಒಂದು ವೇಳೆ ನಿಮಗೆ ಪ್ರಧಾನಿ ಜೊತೆಗೆ ಮಾತನಾಡುವ ಅವಕಾಶ ಸಿಕ್ಕರೆ ಏನು ಕೇಳುತ್ತೀರಿ ಎಂದು ಪ್ರಶ್ನಿಸಿದಾಗ; ನನಗೆ 44 ದಿನಗಳ ವೇತನವನ್ನು (21,000ರೂ.) ಕೊಡಿಸಿ ಎಂದು ಕೇಳುತ್ತೇನೆ ಎಂದು ಸುಖನಂದನ್ ಹೇಳಿದ್ದಾರೆ!
ವೇತನ ಪಾವತಿ ಮಾಡಿಲ್ಲ, ಇದರಲ್ಲಿ ಹಲವು ತಕರಾರುಗಳಿವೆಯೆಂದು ಗುತ್ತಿಗೆದಾರ ಜಿತೇನ್ ಉಪಾಧ್ಯಾಯ ಕೂಡ ಒಪ್ಪಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ