![ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ](https://www.udayavani.com/wp-content/uploads/2024/06/Shruti-415x251.jpg)
Hemant Soren: ಕೋರ್ಟ್ಗೆ ತಪ್ಪು ಮಾಹಿತಿ ಕೊಟ್ಟದ್ದಕ್ಕೆ ಸೊರೇನ್ಗೆ ಸುಪ್ರೀಂ ತರಾಟೆ
Team Udayavani, May 22, 2024, 9:56 PM IST
![ಕೋರ್ಟ್ಗೆ ತಪ್ಪು ಮಾಹಿತಿ ಕೊಟ್ಟದ್ದಕ್ಕೆ ಸೊರೇನ್ಗೆ ಸುಪ್ರೀಂ ತರಾಟೆ](https://www.udayavani.com/wp-content/uploads/2024/05/soren-620x349.jpg)
ನವದೆಹಲಿ: ಅಕ್ರಮ ಹಣ ಪ್ರಕರಣದಲ್ಲಿ ಆರೋಪಿಯಾಗಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಮಧ್ಯಂತರ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಚುನಾವಣೆ ಪ್ರಚಾರಕ್ಕಾಗಿ ಸೊರೇನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯದಲ್ಲೂ ಪ್ರಕರಣದ ವಿಚಾರಣೆ ಬಾಕಿಯಿದ್ದು, ಇ.ಡಿ. ಸಲ್ಲಿಸಿದ್ದ ದೂರನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿದ್ದ ವಿಚಾರವನ್ನು ಸೊರೇನ್ ಬಹಿರಂಗಪಡಿಸಿರಲಿಲ್ಲ, ಈ ವಿಚಾರವಾಗಿ ನ್ಯಾ.ದೀಪಂಕರ್ ದತ್ತಾ ಹಾಗೂ ಸತೀಶ್ ಚಂದ್ರ ಶರ್ಮಾ ನೇತೃತ್ವದ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಬೇರೆ ಪರಿಹಾರ ಬಯಸಿದ್ದೀರಿ. ಈಗ ವಾಸ್ತವ ಸ್ಥಿತಿ ತಿಳಿಸುವುದು ಸರಿಯಲ್ಲ ಎಂದು ವಕೀಲ ಕಪಿಲ್ ಸಿಬಲ್ಗೆ ತಾಕೀತು ಮಾಡಿದೆ.
ಇದನ್ನೂ ಓದಿ: Shah Rukh Khan: ಬಾಲಿವುಡ್ ನಟ ಶಾರುಖ್ ಆಸ್ಪತ್ರೆಗೆ ದಾಖಲು, ಡಿಸಾcರ್ಜ್
ಟಾಪ್ ನ್ಯೂಸ್
![ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ](https://www.udayavani.com/wp-content/uploads/2024/06/Shruti-415x251.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ](https://www.udayavani.com/wp-content/uploads/2024/06/Shruti-150x91.jpg)
ಶ್ರುತಿ ಬಿ.ಆರ್., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ
![ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು](https://www.udayavani.com/wp-content/uploads/2024/06/DK-CONGRESS-150x85.jpg)
ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು
![1-ssdad](https://www.udayavani.com/wp-content/uploads/2024/06/1-ssdad-150x83.jpg)
ಅನುಚಿತ ವರ್ತನೆ ; ಜೆಸ್ಕಾಂ ಗುತ್ತಿಗೆದಾರನಿಗೆ ಚಪ್ಪಲಿಯಿಂದ ಹೊಡೆದ ಮಹಿಳೆ
![hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ](https://www.udayavani.com/wp-content/uploads/2024/06/hd-150x90.jpg)
ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್ಡಿಕೆ
![ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ](https://www.udayavani.com/wp-content/uploads/2024/06/kota-3-150x92.jpg)
ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.