ಶೋಪಿಯಾನ್ ಪ್ರಕರಣ: ಮೇಜರ್ ಆದಿತ್ಯಗೆ ಜಯ
Team Udayavani, Mar 6, 2018, 7:30 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರದ ಶೋಪಿಯಾನ್ನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಎಫ್ಐಆರ್ನಲ್ಲಿ ಮೇಜರ್ ಆದಿತ್ಯಕುಮಾರ್ ಅವರ ಹೆಸರು ಸೇರಿಸಿಲ್ಲ ಎಂದು ರಾಜ್ಯ ಸರಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆ ಸ್ಥಗಿತಗೊಳಿಸಿದೆ. ರಾಜ್ಯದ ಹೇಳಿಕೆ ದಾಖಲಿಸಿದ ಬಳಿಕ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಪೀಠ, “ಇನ್ನು ಏ.24ರವರೆಗೆ ಈ ಪ್ರಕರಣದ ವಿಚಾರಣೆ ನಡೆಯುವುದಿಲ್ಲ. ಅಂದೇ ಆದೇಶ ಹೊರಡಿಸಲಾಗುತ್ತದೆ’ ಎಂದಿದೆ. ಎಫ್ಐಆರ್ನಲ್ಲಿ ಸೇನಾಧಿಕಾರಿ ಹೆಸರಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಈ ಹಿಂದೆ ಪೊಲೀಸರಿಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ಅಕ್ರಮ: ಎಸ್ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ
ಗುತ್ತಿಗೆದಾರ ಆತ್ಮಹತ್ಯೆ: ಇಲಾಖಾ ತನಿಖೆ; ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶ
Election Counting; ಪ್ರವೇಶಕ್ಕೆ ಮೂರು ಹಂತದಲ್ಲಿ ತಪಾಸಣೆ, ಬಿಗಿ ಭದ್ರತೆ
Kukke Shree Subrahmanya: ಭಕ್ತರಿಗೆ ವಸತಿ ಸಮಸ್ಯೆ; ತೊಂದರೆ ಆಗದಂತೆ ಕ್ರಮ
ಬೇಸಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳು