ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ ಹೈಕೋರ್ಟ್‌ ಡಬಲ್‌ ಶಾಕ್‌


Team Udayavani, Jul 27, 2017, 8:05 AM IST

kejriwal.jpg

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪರ ಇನ್ನು ಮುಂದೆ ಯಾವುದೇ ಪ್ರಕರಣದಲ್ಲಿ ವಾದ ಮಂಡಿಸದಿರಲು ಹಿರಿಯ ವಕೀಲ ರಾಮ್‌ ಜೇಠ್ಮಲಾನಿ ನಿರ್ಧರಿಸಿದ್ದಾರೆ. ಇದೇ ವೇಳೆ ತಮಗೆ ನೀಡಬೇಕಿದ್ದ 2 ಕೋಟಿ ರೂ. ಫೀಸ್‌ ಅನ್ನು ಅವರೇ ಇಟ್ಟುಕೊಳ್ಳಲಿ ಎಂದಿದ್ದಾರೆ. ಬೆನ್ನಿಗೇ ಸೂಕ್ತ ದಾಖಲೆ ಒದಗಿಸದೇ ಇರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ಗೆ ದಿಲ್ಲಿ ಹೈಕೋರ್ಟ್‌ ಹತ್ತು ಸಾವಿರ ರೂ. ದಂಡ ವಿಧಿಸಿದೆ. ಈ ಮೂಲಕ ದಿಲ್ಲಿ ಮುಖ್ಯಮಂತ್ರಿಗೆ ಭಾರಿ ಹಿನ್ನಡೆ ಯಾಗಿದೆ. ಜತೆಗೆ ಮಾನಹಾನಿ ಕಾರಕವಾಗುವಂತೆ ಮಾತನಾಡ ದಂತೆ ದಿಲ್ಲಿ ಹೈಕೋರ್ಟ್‌ ಆದೇಶ ನೀಡಿದೆ.

ದಿಲ್ಲಿ ಕ್ರಿಕೆಟ್‌ ಸಂಸ್ಥೆ (ಡಿಡಿಸಿಎ) ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ನಡುವೆ ಹುಟ್ಟಿಕೊಂಡ ಆರೋಪ-ಪ್ರತ್ಯಾರೋಪ ಈಗ ತಾರಕಕ್ಕೆ ಏರಿದೆ. ಇದರಿಂದಾಗಿ ಕೇಜ್ರಿವಾಲ್‌ ಈಗ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಎರಡು ಮಾನನಷ್ಟ ಮೊಕದ್ದಮೆ ಯಿಂದ ಜೇಟಿÉ ಬೇಡಿಕೆ ಇಟ್ಟಂತೆ ತಲಾ 10 ಕೋಟಿ ರೂ. (ಒಟ್ಟು 20 ಕೋಟಿ ರೂ.) ಹಾಗೂ ಜೇಠ್ಮಲಾನಿಗೆ ನೀಡಬೇಕಾದ ಫೀಸ್‌ 2 ಕೋಟಿ ಸೇರಿ ಒಟ್ಟು 22 ಕೋಟಿ ರೂ. ತೆರಬೇಕಾದ ಸಂದರ್ಭ ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.