Supreme Court; ಬೇರೆ ರಾಜ್ಯದಲ್ಲಿ ಕೇಸ್‌ ಆದರೂ ಜಾಮೀನು


Team Udayavani, Nov 21, 2023, 12:34 AM IST

Supreme Court; ಬೇರೆ ರಾಜ್ಯದಲ್ಲಿ ಕೇಸ್‌ ಆದರೂ ಜಾಮೀನು

ಹೊಸದಿಲ್ಲಿ: ಬೇರೆ ರಾಜ್ಯದಲ್ಲಿ ಎಫ್ಐಆರ್‌ ದಾಖಲಾಗಿದ್ದರೂ, ಆರೋಪಿಗೆ ಮತ್ತೊಂದು ರಾಜ್ಯದ ಹೈಕೋರ್ಟ್‌ ಅಥವಾ ಸೆಷನ್ಸ್‌ ಕೋರ್ಟ್‌ ನಿರೀಕ್ಷಣ ಜಾಮೀನು ಮಂಜೂರು ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

ನ್ಯಾಯ ಒದಗಿಸುವ ಉದ್ದೇಶದಿಂದ ವಿಶೇಷ ಪ್ರಕರಣಗಳಲ್ಲಿ ಅನಿವಾರ್ಯವಿದ್ದಾಗ ಮಾತ್ರ ಹೀಗೆ ಮಾಡಲು ಅವಕಾಶವಿದೆ ಎಂದೂ ನ್ಯಾ| ಬಿ.ವಿ.ನಾಗರತ್ನಾ ಮತ್ತು ನ್ಯಾ| ಉಜ್ಜಲ್‌ ಭುಯಾನ್‌ ನೇತೃತ್ವದ ನ್ಯಾಯಪೀಠ ಸ್ಪಷ್ಟ ಪಡಿಸಿದೆ.

ತನ್ನ ವ್ಯಾಪ್ತಿಯಲ್ಲಿರುವ ಹೈಕೋರ್ಟ್‌ ಮೊರೆ ಹೋಗಲು ಸಾಧ್ಯವಾಗುತ್ತಿಲ್ಲ ಎನ್ನು ವುದಕ್ಕೆ ಆರೋಪಿಯು ಸೂಕ್ತ ಕಾರಣಗಳನ್ನು ನೀಡಿದರೆ, ತನ್ನ ಜೀವಕ್ಕೆ ಅಪಾಯವಿರುವ ಬಗ್ಗೆ ಸಾಕ್ಷ್ಯ ಒದಗಿಸಿದರೆ ಅಂಥ ಸಂದರ್ಭಗಳಲ್ಲಿ, ಆ ವ್ಯಕ್ತಿಯ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ಪರಿಗಣಿಸಿ ಹೈಕೋರ್ಟ್‌ ಅಥವಾ ಸೆಷನ್ಸ್‌ ಕೋರ್ಟ್‌ ತಮ್ಮ ವ್ಯಾಪ್ತಿಯ ಹೊರತಾಗಿರುವ ಪ್ರಕರಣ ಗಳಲ್ಲೂ ನಿರೀಕ್ಷಣ ಜಾಮೀನು ನೀಡಬ ಹುದು ಎಂದು ನ್ಯಾಯಪೀಠ ಹೇಳಿದೆ.

ಟಾಪ್ ನ್ಯೂಸ್

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

RBI

Repo ದರ ಯಥಾಸ್ಥಿತಿ: ದೂರದೃಷ್ಟಿಯ ನಿರ್ಧಾರ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

1-sadsad

Kota Shivarama Karanth; ಅನಂತತೆಗಳ ಆಗರ ಶಿವರಾಮ ಕಾರಂತ

1-sdsdasdas

Illiterate; ಅಕ್ಷರಸ್ಥನಿಗೆ ಅನಕ್ಷರಸ್ಥರ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jharkhand mon

ಕೈ ಸಂಸದನಲ್ಲಿ 220 ಕೋ.ರೂ. ನೋಟು ಕಂತೆ!

shaktikanth das

RBI: ಆಸ್ಪತ್ರೆ, ಶಿಕ್ಷಣಕ್ಕೆ ಯುಪಿಐ ಪಾವತಿ ಮಿತಿ 5 ಲ.ರೂ.- ಶಕ್ತಿಕಾಂತ ದಾಸ್‌

mike recorder

Rappers: ಜಾಲತಾಣಗಳಲ್ಲಿ ಕಾಶ್ಮೀರಿ ರ‍್ಯಾಪರ್‌ಗಳ ಸಂಚಲನ

sibal sharma

ಇತಿಹಾಸದ ಅರಿವಿಲ್ಲದೆ ಮಾತನಾಡಕೂಡದು: ಕಪಿಲ್‌ ಸಿಬಲ್‌ ವಿರುದ್ಧ ಹಿಮಂತ ಬಿಸ್ವಾ ಶರ್ಮಾ ಕಿಡಿ

garbha

Garba: ವಿದೇಶದಲ್ಲೂ ಗರ್ಬಾ ನೃತ್ಯ ವೈರಲ್‌

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

mPuttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Puttur ಹಾಲು ಸಂಸ್ಕರಣೆ, ಪ್ಯಾಕಿಂಗ್‌ ಘಟಕ: ಜಾಗ ಮಂಜೂರಿಗೆ ಸರಕಾರದ ಅನುಮತಿ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

Actress Leelavathi ಲೀನಾ ಸಿಕ್ವೇರಾ ಲೀಲಾವತಿಯಾಗಿ ಸಿನಿ ಲೋಕದ ಪಯಣ

priyank

Savarkar ಭಾವಚಿತ್ರ ಅಳವಡಿಕೆ ಚರ್ಚೆ ಮುನ್ನೆಲೆಗೆ

RBI

Repo ದರ ಯಥಾಸ್ಥಿತಿ: ದೂರದೃಷ್ಟಿಯ ನಿರ್ಧಾರ

1-sadsadasd

Session; ಈಡೇರದ ಆಶಯ: ಈ ಬಾರಿಯೂ ಉತ್ತರ ಕರ್ನಾಟಕದ ಸಮಸ್ಯೆಗೆ ಸಿಕ್ಕಿಲ್ಲ ಅಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.