ಕಾಶ್ಮೀರಿ ಹೆಣ್ಣುಗಳಿಗೆ ಗೂಗಲ್‌ನಲ್ಲಿ ಭಾರೀ ಹುಡುಕಾಟ


Team Udayavani, Aug 11, 2019, 7:45 PM IST

GOOGLE

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನವನ್ನು ರದ್ದುಗೊಳಿಸಿ, ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಲಾಗಿದೆ. ಈಗ ಕಾಶ್ಮೀರಕ್ಕೆ ನಾವು ಇತರ ರಾಜ್ಯಗಳಂತೆ ತೆರಳಬಹುದಾಗಿದೆ. ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಈಗ ತೆಗೆದುಹಾಕಲಾಗಿದೆ.

ಈ ಬೆಳವಣಿಗೆಗಳು ನಡೆದ ಬೆನ್ನಲ್ಲೆ ಕಾಶ್ಮೀರಗಳತ್ತ ಜನರ ಚಿತ್ತ ನೆಟ್ಟಿದ್ದು, ಅಲ್ಲಿ ಜಾಗ ಖರೀದಿಸಲು, ಮದುವೆಯಾಗಲು ಸುಂದರ ಹುಡುಗಿಯರನ್ನು ಗೂಗಲ್ ಮೂಲಕ ಜನರು ಹುಡುಕುತ್ತಿದ್ದಾರೆ. ಇವುಗಳಲ್ಲಿ “marry kashmir girl’ ಮತ್ತು kashmiri girls ಎಂಬ ಎರಡು ಪದಗಳು ಈ ವಾರ ಗೂಗಲ್‌ನಲ್ಲಿ ಹೆಚ್ಚು ಕಂಡಿದೆ. ಕಾಶ್ಮೀರದಲ್ಲಿ ಸುಂದರ ಹುಡುಗಿಯರು ಇದ್ದು, ಅವರನ್ನು ಮದುವೆಯಾಗಬಹುದು ಎಂದು ಕೆಲವು ರಾಜಕೀಯ ನಾಯಕರು ಹೇಳಿಕೆ ಕೊಟ್ಟ ಬಳಿಕ ಈ ವಿದ್ಯಮಾನಗಳು ನಡೆದಿದೆ.

ಚಿತ್ರದ ಮೂಲ: ಇಂಡಿಯಾ ಟೈಮ್ಸ್

“marry kashmir girl’ ಎಂಬುದನ್ನು ದೇಶದಲ್ಲಿ ದಿಲ್ಲಿ ಜನರು ಅತೀ ಹೆಚ್ಚು ಬಾರಿ ಗೂಗಲ್‌ನಲ್ಲಿ ಹುಡುಕಿದ್ದಾರೆ. ಬಳಿಕದ ಸ್ಥಾನದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಇದೆ. “kashmiri girls’ ಎಂಬುದನ್ನು ಹುಡುಕಿದವರಲ್ಲಿ ಕೇರಳಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜಾಖಂಡ್, ಹಿಮಾಚಲ ಪ್ರದೇಶ, ಉತ್ತರಾಖಂಡ್ ಬಳಿಕದ ಸ್ಥಾನದಲ್ಲಿದೆ.

ಇನ್ನು ಕಾಶ್ಮೀರದಲ್ಲಿ ಭೂಮಿಯನ್ನು ಕೊಂಡುಕೊಳ್ಳಲು (buy land in kashmir) ಜಾಖಂಡ್ ಮತ್ತು ದಿಲ್ಲಿಯ ನಗರದವರು ಹೆಚ್ಚು ಆಸಕ್ತಿ ಹೊಂದಿರುವ ವಿಷಯ ಗೂಗಲ್ ಸರ್ಚ್‌ ನಲ್ಲಿ ಬಯಲಾಗಿದೆ. ಕಾಶ್ಮೀರದ ಭೂಮಿಯನು ಕೊಂಡುಕೊಳ್ಳುವುದು ಹೇಗೆ (how to buy land in Kashmir) ಎಂದು ಗೂಗಲ್‌ನಲ್ಲಿ ಹುಡುಕಿದವರ ಪೈಕಿ ಹರಿಯಾಣದವರು ಹೆಚ್ಚಿದ್ದಾರೆ. ನಂತರದ ಸ್ಥಾನದಲ್ಲಿ ಉತ್ತರಪ್ರದೇಶ ಹಾಗೂ ಮಹಾರಾಷ್ಟ್ರ ಇದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.