ಹಿಜಾಬ್‌: ಸುಪ್ರೀಂನಲ್ಲಿ 23 ಮೇಲ್ಮನವಿಗಳ ವಿಚಾರಣೆ ಇಂದು ಆರಂಭ


Team Udayavani, Aug 29, 2022, 7:40 AM IST

supreem

ನವದೆಹಲಿ: ಹಿಜಾಬ್‌ ಧರಿಸುವುದರ ಬಗ್ಗೆ ಕರ್ನಾಟಕ ಹೈಕೋರ್ಟ್‌ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ 23 ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೋಮವಾರ ಕೈಗೆತ್ತಿಕೊಳ್ಳಲಿದೆ.

ನ್ಯಾ.ಹೇಮಂತ್‌ ಗುಪ್ತಾ ಮತ್ತು ನ್ಯಾ.ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸಲಿದೆ. ಅಂದ ಹಾಗೆ ಸೋಮವಾರ (ಆ.29) ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಅವರಿಗೆ ಮೊದಲ ಕರ್ತವ್ಯದ ದಿನವೂ ಆಗಿದೆ.

ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಮತ್ತು ಸುದ್ದಿಯಾಗಿದ್ದ ಹಿಜಾಬ್‌ ಧರಿಸುವ ವಿಚಾರದ ಬಗ್ಗೆ ರಾಜ್ಯ ಹೈಕೋರ್ಟ್‌ ಮಾ.15ರಂದು ತೀರ್ಪು ನೀಡಿ, ಶಿಕ್ಷಣ ಸಂಸ್ಥೆಗಳಲ್ಲಿ ಅದನ್ನು ನಿಷೇಧಿಸುವ ಬಗ್ಗೆ ಇರುವ ಆದೇಶವನ್ನು ಮಾನ್ಯ ಮಾಡಿತ್ತು.

ಟಾಪ್ ನ್ಯೂಸ್

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

pentagon movie trailer

ಐದು ಕಥೆಗಳ ಸುತ್ತ ಪೆಂಟಗನ್; ಭರವಸೆ ಮೂಡಿಸಿದ ಟ್ರೇಲರ್

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

tdy-5

ಅಪಘಾತದಲ್ಲಿ ಪೇದೆ ಮೃತ್ಯು: 5 ವರ್ಷದ ಮಗನನ್ನು ಮಕ್ಕಳ ಕಾನ್ಸ್‌ ಟೇಬಲ್‌ ಆಗಿ ನೇಮಿಸಿದ ಇಲಾಖೆ

ರಾಹುಲ್ ಅನರ್ಹತೆಗೆ ಉತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ ಗಾಂಧಿ

ರಾಹುಲ್ ಅನರ್ಹತೆಗೆ ಪ್ರತ್ಯುತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

15 ದಿನಗಳೊಳಗೆ ಶರಣಾಗಿ: ಸುಪ್ರೀಂ ಕೋರ್ಟ್‌ ನಿರ್ದೇಶನ

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

ಬರೋಬ್ಬರಿ 1 ಕೋಟಿ ರೂ. ದಂಡ ಸಂಗ್ರಹಿಸಿದ ಮಹಿಳಾ ಟಿಕೆಟ್‌ ಚಕ್ಕರ್‌…

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

protest by State Farmers Union at Mangaluru

ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.