ಇಂದು ಹಿಮಾಚಲ ಸಂಪುಟ ವಿಸ್ತರಣೆ; ದಿ| ವೀರಭದ್ರ ಸಿಂಗ್ ಪುತ್ರ ಸೇರಿ 7 ಮಂದಿ ಪ್ರಮಾಣ
Team Udayavani, Jan 8, 2023, 7:10 AM IST
ಶಿಮ್ಲಾ/ಹೊಸದಿಲ್ಲಿ: ಹಿಮಾಚಲ ಪ್ರದೇಶ ಅಧಿಕಾರದ ಗಾದಿಗೆ ಹಿಡಿದ ತಿಂಗಳ ಬಳಿಕ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಸಂಪುಟ ರವಿವಾರ ವಿಸ್ತರಣೆ ಯಾಗಲಿದೆ.
ಮಾಜಿ ಸಿಎಂ ದಿ| ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್, ಧನಿರಾಮ್ ಶಾಂಡಿಲ್, ಹರ್ಷವರ್ಧನ್ ಚೌಹಾಣ್ ಸಹಿತ ಏಳು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಶನಿವಾರ ದೃಢಪಡಿಸಿವೆ.
ಹೊಸದಿಲ್ಲಿಗೆ ತೆರಳಿ ಹೈಕಮಾಂಡ್ ಜತೆಗೆ ಸಿಎಂ ಸುಖು ಮಾತುಕತೆ ನಡೆಸಿದ ಬೆನ್ನಲ್ಲೇ, ರವಿವಾರ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಜ. 8ರಂದು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿ ಸಲಿದ್ದಾರೆ. ಕಾರ್ಯಕ್ರಮ ದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕೂಡ ಭಾಗವಹಿಸ ಲಿದ್ದಾರೆ. ಪ್ರಾದೇಶಿಕ, ಜಾತಿ, ಬಣಗಳ ವಿಚಾರದಲ್ಲಿ ಸಮತೋಲನ ಕಾಪಾಡಿಕೊ ಳ್ಳುವುದರ ಜತೆಗೆ ಹೊಸ ಪ್ರತಿಭೆಗಳಿಗೂ ಸಂಪುಟದಲ್ಲಿ ಅವಕಾಶ ನೀಡುವ ಹಿನ್ನೆಲೆಯಲ್ಲಿ ವಿಸ್ತರಣೆ ವಿಳಂಬವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್