Himachal Pradesh; ಕಾಂಗ್ರೆಸ್ನ 6 ಅನರ್ಹ ಶಾಸಕರಿಗೆ ಬಿಜೆಪಿ ಉಪ ಚುನಾವಣೆ ಟಿಕೆಟ್
Team Udayavani, Mar 27, 2024, 12:01 AM IST
ಶಿಮ್ಲಾ/ಹೊಸದಿಲ್ಲಿ: ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗೆ ಅನರ್ಹಗೊಂಡ ಕಾಂಗ್ರೆಸ್ನ 6 ಮಾಜಿ ಶಾಸಕರಿಗೆ ಬಿಜೆಪಿ ಮಂಗಳವಾರ ಉಪಚುನಾವಣೆಯ ಟಿಕೆಟ್ ಘೋಷಿಸಿದೆ.
ಅನರ್ಹಗೊಳ್ಳುವ ಮುನ್ನ ಇವರೆಲ್ಲ ಯಾವ ಕ್ಷೇತ್ರಗಳನ್ನು ಪ್ರತಿನಿಧಿಸುತ್ತಿದ್ದರೋ, ಅದೇ ಕ್ಷೇತ್ರಗಳಲ್ಲಿ ಇವರಿಗೆ ಉಪಚುನಾವಣೆಯ ಟಿಕೆಟ್ ಘೋಷಿಸಲಾಗಿದೆ. ಕಳೆದ ವಾರವಷ್ಟೇ ಇವರೆಲ್ಲರೂ ಕಾಂಗ್ರೆಸ್ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದರು.
ಬಿಜೆಪಿ 6ನೇ ಪಟ್ಟಿ ಪ್ರಕಟ: ಈ ನಡುವೆ, ಮಂಗಳವಾರ ಲೋಕ ಸಭೆ ಚುನಾವಣೆಗೆ ತನ್ನ 6ನೇ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಮಣಿಪುರದ 2 ಮತ್ತು ರಾಜಸ್ಥಾನದ 1 ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಿಶೇಷವೆಂದರೆ ಕೇಂದ್ರ ಸಚಿವ ರಾಜ್ ಕುಮಾರ್ ರಂಜನ್ ಸಿಂಗ್ ಸೇರಿದಂತೆ, ಈ ಮೂರೂ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಕೊಕ್ ನೀಡಲಾಗಿದೆ. ರಾಜಸ್ಥಾನದ ದೌಸಾದಲ್ಲಿ ಕಾಂಗ್ರೆಸ್ನ ಮುರಾರಿ ಲಾಲ್ ಮೀನಾ ವಿರುದ್ಧ ಬಿಜೆಪಿ ನಾಯಕ ಕನ್ಹಯ್ಯ ಲಾಲ್ ಮೀನಾ ಕಣಕ್ಕಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?