ಹಿ.ಪ್ರ: ಬಲವಂತ ಮತಾಂತರ ತಡೆ ವಿಧೇಯಕ ಮಂಡನೆ
Team Udayavani, Aug 30, 2019, 5:27 AM IST
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿನ ಬಿಜೆಪಿ ಸರ್ಕಾರ ಬಲವಂತವಾಗಿ ಮತಾಂತರ ಮಾಡುವುದನ್ನು ತಡೆಯಲು ವಿಧೇಯಕವನ್ನು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿದೆ.
ಹಾಲಿ ಇರುವ ಕಾನೂನಿನಲ್ಲಿ ಬಲವಂತವಾಗಿ ಮತಾಂತರ ಮಾಡುವುದು ಸಾಬೀತಾದಲ್ಲಿ ಅವರಿಗೆ ಏಳು ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗುತ್ತದೆ. ಹೊಸ ವಿಧೇಯಕದ ಬಗ್ಗೆ ಶುಕ್ರವಾರ ಚರ್ಚೆ ಕೈಗೆತ್ತಿಕೊಳ್ಳಲಾಗುತ್ತದೆ.
ಬಲವಂತವಾಗಿ, ತಪ್ಪು ಮಾಹಿತಿ ನೀಡುವುದು, ಮದುವೆ, ಆಮಿಷವೊಡ್ಡುವುದು ಸೇರಿದಂತೆ ಇನ್ನು ಯಾವುದೇ ಮಾರ್ಗದ ಮೂಲಕ ಮತಾಂತರ ಮಾಡುವುದು ಅಪರಾಧ ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಚರ್ಚೆಯ ಬಳಿಕ ವಿಧೇಯಕ ಅನುಮೋದನೆಗೊಂಡರೆ 2 ಸಾವಿರನೇ ಇಸ್ವಿಯಲ್ಲಿ ಜಾರಿಗೆ ತಂದ ಕಾನೂನಿನ ಸ್ಥಾನದಲ್ಲಿ ಹೊಸ ಕಾನೂನು ಜಾರಿಯಾಗಲಿದೆ.
ಒಂದು ವೇಳೆ ನಿಗದಿತ ವ್ಯಕ್ತಿ ಮತಾಂತರಗೊಂಡರೆ ಅದಕ್ಕೆ ಸಂಬಂಧಿಸಿದಂತೆ ಸೆಕ್ಷನ್ 7ರ ಪ್ರಕಾರ ಘೋಷಣೆಯನ್ನು ನೀಡಬೇಕಾಗುತ್ತದೆ. ಈ ಅಂಶ ಮರಳಿ ಮಾತೃ ಧರ್ಮಕ್ಕೆ ಮತಾಂತರವಾಗುವವರಿಗೆ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್