ಮುಲ್ಲಾ ಆಗುವ ಬದಲು ವೈದ್ಯರಾಗಿ: ಬಿಸ್ವಾಸ್ ಆಶಯ
Team Udayavani, Nov 11, 2021, 6:04 AM IST
ನವದೆಹಲಿ: “ಮುಸ್ಲಿಮರು ತಮ್ಮ ಧರ್ಮದ ಮದರಸಾಗಳಿಂದ ಮುಲ್ಲಾಗಳು ಸೃಷ್ಟಿಯಾಗಿ ಹೊರಬರಲೆಂದು ಆಶಿಸುತ್ತಾರೆ. ಆದರೆ, ನಾನು ಹೊಸ ವೈದ್ಯಕೀಯ ಕಾಲೇಜುಗಳನ್ನು ತೆರೆದು ಅಲ್ಲಿ ಮುಸ್ಲಿಂ ಯುವಕರಿಗೆ ವೈದ್ಯಶಿಕ್ಷಣ ನೀಡಿ ಮುಲ್ಲಾ ಆಗಬೇಕಿದ್ದವರನ್ನು ವೈದ್ಯರನ್ನಾಗಿಸುತ್ತೇನೆ.
ಇಂಥ ಸುವರ್ಣವಕಾಶವನ್ನು ಬಳಸಿಕೊಳ್ಳುವ ಆಯ್ಕೆ ಅಸ್ಸಾಂನ ಮುಸ್ಲಿಮರ ಮುಂದಿದೆ. ಆಯ್ಕೆ ಅವರಿಗೆ ಬಿಟ್ಟಿದ್ದು” – ಇದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ದೂರದೃಷ್ಟಿತ್ವದ ಮಾತು.
ನವದೆಹಲಿಯಲ್ಲಿ ಗುರುವಾರ ನಡೆದ ಖಾಸಗಿ ಸುದ್ದಿವಾಹಿನಿಯ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಸ್ಲಿಮರು ಆಧುನಿಕ ಕಾಲಕ್ಕೆ ತಕ್ಕಂತೆ ಉನ್ನತ ದರ್ಜೆಯಲ್ಲಿ ಬದುಕುವ ಅವಕಾಶಗಳನ್ನು ಕಂಡುಕೊಳ್ಳಬೇಕು.
ಇದನ್ನೂ ಓದಿ:ವಕ್ಫ್ ಆಸ್ತಿ ಸಮೀಕ್ಷೆಗೆ ಆದೇಶ: ಶಶಿಕಲಾ ಜೊಲ್ಲೆ
ಎಲ್ಲರೂ ಮುಸ್ಲಿಮರ ಬಾಹುಳ್ಯವಿರುವ ಪ್ರದೇಶಗಳಿಗೆ ಎಲ್ಲರೂ ಹೋಗಬೇಕು. ಅಲ್ಲಿರುವ ಮದರಸಾಗಳನ್ನು ಮುಚ್ಚುವಂತೆ ಆಗ್ರಹಿಸಬೇಕು” ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ