ಕರ್ನಾಟಕದಿಂದ ದಿಲ್ಲಿಗೆ ಹೊಸ ವಾಯು ಮಾರ್ಗ


Team Udayavani, Mar 9, 2019, 12:30 AM IST

14.jpg

ಲಕ್ನೋ: ಇಲ್ಲಿನ ಹಿಂಡೋನ್‌ ವಾಯು ನೆಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಣ್ಣ ಪ್ರಮಾಣದ ನಾಗರಿಕ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಶುಕ್ರವಾರ ಲೋಕಾರ್ಪಣೆ ಗೊಳಿಸಿದರು. ಇದರಿಂದಾಗಿ, ಕರ್ನಾಟ ಕದಿಂದ ದಿಲ್ಲಿಗೆ ತೆರಳುವ ಹೊಸ ವಾಯು ಮಾರ್ಗ ತೆರೆದು ಕೊಂಡಂತಾಗಿದೆ. ಇಲ್ಲಿಂದ ಕರ್ನಾಟಕದ ಕಲಬುರಗಿ, ಹುಬ್ಬಳ್ಳಿ ಸೇರಿದಂತೆ ಕಣ್ಣೂರು, ನಾಸಿಕ್‌, ಶಿಮ್ಲಾ, ಜಾಮ್‌ನಗರ್‌, ಫೈಜಾ ಬಾದ್‌ ಹಾಗೂ ಪಿತ್ತೋರ್‌ಗಢಕ್ಕೆ ಸಂಪರ್ಕ ಸಿಗಲಿದೆ. ಉಡಾನ್‌ ಯೋಜನೆಯಡಿ, ಭಾರತೀಯ ವಾಯುಪಡೆ ಹಾಗೂ ಉತ್ತರ ಪ್ರದೇಶ ಸರಕಾರಗಳು ಜಂಟಿಯಾಗಿ, ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿರುವ ಈ ವಿಮಾನ ನಿಲ್ದಾಣ 5,425 ಚದರ ಕಿ.ಮೀ. ವ್ಯಾಪ್ತಿಯಲ್ಲಿದ್ದು, ಪ್ರತಿ ಗಂಟೆಗೆ 300 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. 

ಸದ್ಯಕ್ಕೆ ದಿಲ್ಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆ ಕಾಮಗಾರಿ ಜಾರಿಯಲ್ಲಿದೆ. ಹಿಂಡೋನ್‌ ವಾಯು ನೆಲೆಯಿಂದ ದಿಲ್ಲಿಗೆ 35 ಕಿ.ಮೀ. ದೂರವಿದೆ. ಹಾಗಾಗಿ, ಸದ್ಯಕ್ಕೆ ಇಲ್ಲಿ ನಿರ್ಮಿಸಲಾಗಿರುವ ನಾಗರಿಕ ವಿಮಾನ ನಿಲ್ದಾಣ ಕೇವಲ ತಾತ್ಕಾಲಿಕವಾಗಿದ್ದು, 2022ರ ವೇಳೆಗೆ ದಿಲ್ಲಿ ವಿಮಾನ ನಿಲ್ದಾಣದ ವಿಸ್ತರಣೆ ಕಾಮಗಾರಿ ಪೂರ್ಣಗೊಂಡ ನಂತರ ಈ ನಿಲ್ದಾಣಕ್ಕೆ ವಿರಾಮ ಸಿಗಲಿದೆ.

ನಿಲ್ದಾಣದ ಹೈಲೈಟ್ಸ್‌
40 ಕೋಟಿ ರೂ. – ವಿಮಾನ ನಿಲ್ದಾಣದ ಅಂದಾಜು ವೆಚ್ಚ
5,425 ಚದರ ಕಿ.ಮೀ. – ವಿಮಾನ ನಿಲ್ದಾಣದ ವ್ಯಾಪ್ತಿ
300 ಗಂಟೆಗೆ ಮುನ್ನೂರು ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯ

ಕಾಶ್ಮೀರಿಗರ ಮೇಲೆ ಹಲ್ಲೆಗೆ ಪ್ರಧಾನಿ  ಖಂಡನೆ
ಕಾಶ್ಮೀರಿಗರ ಮೇಲೆ ನಡೆಯುತ್ತಿರುವ ಹಲ್ಲೆ ಘಟನೆಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ಲಕ್ನೋದಲ್ಲಿ ಹಣ್ಣಿನ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದವರನ್ನು “ದಾರಿ ತಪ್ಪಿದ ಜನ’ ಎಂದು ಉಲ್ಲೇಖೀಸಿದ್ದಾರೆ. ಉತ್ತರಪ್ರದೇಶದಲ್ಲಿ ಶುಕ್ರವಾರ ಹಲವು ಕಾಮಗಾರಿಗಳಿಗೆ ಚಾಲನೆ, ಶಿಲಾನ್ಯಾಸದಂಥ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತ ನಾಡಿದ ಅವರು, ಕಾಶ್ಮೀರಿಗರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಜ್ಯ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಮೆಟ್ರೋ ಲೈನ್‌ಗೆ ಚಾಲನೆ: ಬಳಿಕ ದಿಲ್ಲಿ ಮೆಟ್ರೋದ ರೆಡ್‌ ಲೈನ್‌ನ 9.63 ಕಿ.ಮೀ. ಉದ್ದದ ದಿಲಾÒದ್‌ ಗಾರ್ಡನ್‌-ನ್ಯೂ ಬಸ್‌ ಅಡ್ಡಾ ಸೆಕ್ಷನ್‌ ಅನ್ನು ಉದ್ಘಾಟಿಸಿದ್ದಾರೆ. ಈ ವಿಭಾಗದಲ್ಲಿ ಬರುವ ಎರಡು ಸ್ಟೇಷನ್‌ಗಳಿಗೆ ಹುತಾತ್ಮರ ಹೆಸರುಗಳನ್ನು ಇಡಲಾಗಿದೆ. 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.