ನ್ಯಾಯಕ್ಕಾಗಿ ಮತಾಂತರವಾಗಿ: ತಲಾಖ್ ಸಂತ್ರಸ್ತೆಯರಿಗೆ ಹಿಂದೂ ಮಹಾಸಭಾ
Team Udayavani, Apr 14, 2017, 2:57 PM IST
ಹೊಸದಿಲ್ಲಿ: ಇಸ್ಲಾಂನಲ್ಲಿರುವ ತ್ರಿವಳಿ ತಲಾಖ್ ನಿಷೇಧ, ನಿಖಾ ಹಲಾಲಾ ಮತ್ತು ಬಹುಪತ್ನಿತ್ವದ ಕುರಿತಾಗಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ವೇಳೆಯಲ್ಲೇ ಶರಿಯಾ ಕಾನೂನಿನ ಪ್ರಕಾರ ಸಂತ್ರಸ್ತೆಯರಾದ ಮಹಿಳೆಯರಿಗೆ ಮತಾಂತರ ಹೊಂದಲು ಹಿಂದೂ ಮಹಾ ಸಭಾ ಮನವಿ ಮಾಡಿದೆ.
‘ಕಾನೂನು ನಿಮಗೆ ಸಹಾಯ ಮಾಡಲು ಸಾಧ್ಯವಾಗದೆ ಇದ್ದರೆ ಅಥವಾ ಏಕರೂಪದ ಪೌರ ವ್ಯವಸ್ಥೆ ಕಾರ್ಯಗತಗೊಳಿಸಲು ವಿಫಲವಾದಲ್ಲಿ, ಸಂತ್ರಸ್ತೆಯನಿಸಿಕೊಂಡಿರುವ ಮಹಿಳೆಯರಿಗೆ ಹಿಂದೂ ಧರ್ಮಕ್ಕೆ ಸ್ವಾಗತ’ ಎಂದು ಹಿಂದೂ ಮಹಾ ಸಭಾ ಪ್ರಧಾನ ಕಾರ್ಯದರ್ಶಿ ಡಾ.ಪೂಜಾ ಶಕುನ್ ಪಾಂಡೆ ಹೇಳಿದ್ದಾರೆ.
‘ನೀವು ಬಂದು ಹಿಂದೂ ಧರ್ಮ ಸ್ವೀಕರಿಸಿದರೆ ನಾನು ಸಂತೋಷದಿಂದ ನಿಮ್ಮ ಮದುವೆಯನ್ನು ಏರ್ಪಡಿಸಿ ಕನ್ಯಾದಾನ ವನ್ನು ನಾನು ನೆರವೇರಿಸುತ್ತೇನೆ’ ಎಂದು ಪಾಂಡೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್