Amravati ಹಿಂದೂ ಧರ್ಮ ಎಂದಿಗೂ ಅಂತ್ಯಗೊಳಿಸಲು ಸಾಧ್ಯವಾಗಿಲ್ಲ: ಫಡ್ನವೀಸ್‌


Team Udayavani, Sep 10, 2023, 6:56 PM IST

muAmravati ಹಿಂದೂ ಧರ್ಮ ಎಂದಿಗೂ ಅಂತ್ಯಗೊಳಿಸಲು ಸಾಧ್ಯವಾಗಿಲ್ಲ: ಫಡ್ನವೀಸ್‌

ಅಮರಾವತಿ: ಈ ದೇಶದ ಮೇಲೆ ಯಾರು ದಾಳಿಗಳನ್ನು ಮಾಡಿದರೋ ಅವರೇ ಅಂತ್ಯಗೊಂಡರೂ ಹೊರತು ಹಿಂದೂ ಧರ್ಮ ಎಂದಿಗೂ ಅಂತ್ಯವಾಗಲು ಸಾಧ್ಯವಾಗಿಲ್ಲ. ಹಿಂದೂ ಧರ್ಮವನ್ನು ನಾಶಮಾಡುವ ತಾಕತ್ತು ಯಾರಿಗಿದೆ? ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್‌ ಹಿಂದೂ ಧರ್ಮವನ್ನು ಕೊನೆಗಾಣಿಸುವ ಬಗ್ಗೆ ಮಾತನಾಡುತ್ತಿದ್ದರೆ, ಅವರು ತಮ್ಮ ಸ್ಥಾನವನ್ನು ತೋರಿಸಬೇಕಾಗುತ್ತದೆ.

ಹಿಂದೂ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಎಂದು ಕರೆದ ಸ್ಟಾಲಿನ್‌ ಅವರ ತಂದೆ ಎಂ. ಕೆ. ಸ್ಟಾಲಿನ್‌ ಪಕ್ಕದಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪಕ್ಕದಲ್ಲಿ ಕುಳಿತಿದ್ದಾರೆ. ಈಗ ಯಾರ ಜೊತೆ ಇದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಈಗ ಖಂಡಿತ ಅವರನ್ನು ಮನೆಗೆ ಕಳುಹಿಸಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಟೀಕಿಸಿದರು.

ಸಂಸದ ನವನೀತ್‌ ರಾಣಾ ಮತ್ತು ಶಾಸಕ ರವಿ ರಾಣಾ ಅವರ ಯುವ ಸ್ವಾಭಿಮಾನ್‌ ಪಾರ್ಟಿ ನವಾಥೆ ಚೌಕ್‌ ಪ್ರದೇಶದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ದೇವೇಂದ್ರ ಫಡ್ನವೀಸ್‌ ಮಾತನಾಡಿ, ರಾಣಾ ದಂಪತಿಯು ಹನುಮಾನ್‌ ಚಾಲೀಸಾವನ್ನು ಪಠಿಸಿದರು. ಆದ್ದರಿಂದ ಅವರು ಮಹಾವಿಕಾಸ್‌ ಅಘಾಡಿ ಸರಕಾರದ ಅವಧಿಯಲ್ಲಿ 12 ದಿನಗಳ ಕಾಲ ಜೈಲಿನಲ್ಲಿ ಇರಬೇಕಾಯಿತು. ಕೆಲವರ ಆಡಳಿತಾವಧಿಯಲ್ಲಿ ನಮ್ಮ ಮಹಾರಾಷ್ಟ್ರದಲ್ಲಿ ಹನುಮಾನ್‌ ಚಾಲೀಸಾ ಪಠಣಕ್ಕೆ ಅವಕಾಶವಿರಲಿಲ್ಲ. ಹನುಮಾನ್‌ ಚಾಲೀಸಾವನ್ನು ಇಲ್ಲಿ ಪಠಿಸಬಾರದು, ಆದರೆ ಪಾಕಿಸ್ತಾನದಲ್ಲಿ ಮಾಡಬೇಕೇ ಎಂಬ ಪ್ರಶ್ನೆಗೆ ಉತ್ತರಿಸಿದ ಫಡ್ನವೀಸ್‌, ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ದಿನ ದೂರವಿಲ್ಲ. ನಾವು ಪಾಕಿಸ್ತಾನದಲ್ಲಿಯೂ ಹನುಮಾನ್‌ ಚಾಲೀಸಾವನ್ನು ಪಠಿಸಬಹುದು.

ಅಮರಾವತಿ ಜಿಲ್ಲೆಗೆ ಕಳೆದ ಎಪ್ಪತ್ತು ವರ್ಷಗಳಲ್ಲಿ ಏಷ್ಟು ನಿಧಿ ದೊರೆಯಬೇಕಿತ್ತೋ ಅಷ್ಟು ಹಣ ಸಿಕ್ಕಿಲ್ಲ, ಆದರೆ ನಮ್ಮ ಆಡಳಿತದಲ್ಲಿ ಸಿಕ್ಕಷ್ಟು ಹಣ ಸಿಕ್ಕಿದೆ ಎಂದು ಫಡ್ನವೀಸ್‌ ಹೇಳಿಕೊಂಡಿದ್ದಾರೆ.

ಅಮರಾವತಿಯಲ್ಲಿ ಉದ್ದೇಶಿತ ಸರಕಾರಿ ವೈದ್ಯಕೀಯ ಕಾಲೇಜು, ವಿಮಾನ ನಿಲ್ದಾಣ ಅಭಿವೃದ್ಧಿ, ಮೆಗಾ ಟೆಕ್‌ಸ್ಟೈಲ್‌ ಪಾರ್ಕ್‌, ಹನುಮಾನ್‌ ವ್ಯಾಯಂ ಪ್ರಸಾರಕ ಮಂಡಲದಲ್ಲಿ ಕ್ರೀಡಾ ವಿಶ್ವವಿದ್ಯಾಲಯ, ರಿದ್ಧಾಪುರದಲ್ಲಿ ಮರಾಠಿ ಭಾಷಾ ವಿಶ್ವವಿದ್ಯಾಲಯ, ರಸ್ತೆ ಕಾಮಗಾರಿ ರೂ. ಈ ಸಂದರ್ಭದಲ್ಲಿ ಚಿತ್ರನಟಿ ಶಿಲ್ಪಾ ಶೆಟ್ಟಿ, ನಟ ರಾಜಪಾಲ್‌ ಯಾದವ್‌, ಸಂಸದ ನವನೀತ್‌ ರಾಣಾ, ಡಾ|ಅನಿಲ ಬೋಂಡೆ, ಶಾಸಕ ರವಿ ರಾಣಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.