ಮಸೀದಿಗೆ ಹಿಂದೂಗಳ ಪ್ರವೇಶ ಇರಲೇ ಇಲ್ಲ: ಮುಸ್ಲಿಂ ಸಂಘಟನೆಗಳ ಸ್ಪಷ್ಟನೆ


Team Udayavani, Sep 19, 2019, 4:34 AM IST

Supreme court

ನವದೆಹಲಿ: “ಬಾಬ್ರಿ ಮಸೀದಿಯಿದ್ದ ಸ್ಥಳವೇ ರಾಮನ ಜನ್ಮಸ್ಥಳ ಎಂದು ಹಿಂದೂಗಳು ನಂಬಿಕೆ ಇಟ್ಟಿದ್ದರಿಂದ ಮಸೀದಿಯಲ್ಲಿ ಹಿಂದೂಗಳೂ ಪ್ರಾರ್ಥನೆ ಸಲ್ಲಿಸುತ್ತಿದ್ದರು. 1855ರಲ್ಲಿ ಮಸೀದಿ ಪ್ರವೇಶ ನಿರ್ಬಂಧವಾದ ನಂತರ, ಹಿಂದೂಗಳು ಮಸೀದಿ ಪಕ್ಕದಲ್ಲೇ “ರಾಮ್‌ ಚಬೂತರಾ’ ಎಂಬ ಪ್ರಾರ್ಥನಾ ಸ್ಥಳ ನಿರ್ಮಿಸಿದ್ದರು’ ಎಂಬ ಸುಪ್ರೀಂ ಕೋರ್ಟ್‌ನ ಅನಿಸಿಕೆಯನ್ನು ಮುಸ್ಲಿಂ ಸಂಘಟನೆಗಳು ತೀವ್ರ ವಾಗಿ ಟೀಕಿಸಿವೆ.

1855ರಲ್ಲಾಗಲೀ, ಅದಕ್ಕೂ ಹಿಂದೆಯಾಗಲೀ ಬಾಬ್ರಿ ಮಸೀದಿಯೊಳಗೆ ಹಿಂದೂಗಳ ಪ್ರವೇಶವೇ ಇರಲಿಲ್ಲ. ಹಾಗಾಗಿ, ಸುಪ್ರೀಂಕೋರ್ಟ್‌ನ ಅಭಿಪ್ರಾಯ, ಅಪೂರ್ಣ ಮಾಹಿತಿಗಳನ್ನು ಆಧರಿಸಿ ಮಾಡಿ ಕೊಂಡ ಕಲ್ಪನೆಯಷ್ಟೇ ಎಂದು ಅವು ಹೇಳಿವೆ.

ನ್ಯಾಯಪೀಠ ಹೇಳಿದ್ದೇನು?: ರಾಮಜನ್ಮಭೂಮಿ ಪ್ರಕರಣದ ಬುಧವಾರದ (ಸತತ 26ನೇ ದಿನ) ಕಲಾಪದಲ್ಲಿ ಸುಪ್ರೀಂಕೋರ್ಟ್‌ನ ನ್ಯಾಯಪೀಠ, “”1855ರಲ್ಲಿ ಹಿಂದೂ- ಮುಸ್ಲಿಂ ಗಲಾಟೆಯಾದ ಹಿನ್ನೆಲೆಯಲ್ಲಿ, ಬ್ರಿಟಿಷ್‌ ಸರಕಾರ ಅಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಹಿಂದೂಗಳು ಮಸೀದಿಯೊಳಗೆ ಬಾರದಂತೆ ತಡೆಯಿತು. ಆಗ, ಹಿಂದೂಗಳು ಮಸೀದಿ ಪಕ್ಕದಲ್ಲೇ ರಾಮ್‌ ಚಬುತರಾ ಎಂಬ ಸ್ಥಳವನ್ನು ನಿರ್ಮಿಸಿ ಪೂಜೆಗೆ ಮುಂದಾದರು. ಮಸೀದಿಯು ರಾಮನ ಜನ್ಮಸ್ಥಳ ಎಂಬ ಭಾವನೆ ಇದ್ದಿದ್ದರಿಂದ ತಾನೇ ಇದೆಲ್ಲಾ ಆಗಿದ್ದು” ಎಂದು ಮುಸ್ಲಿಂ ಸಂಘಟನೆಗಳ ಪರ ವಕೀಲರ ರಾಜೀವ್‌ ಧವನ್‌ರನ್ನು ಪ್ರಶ್ನಿಸಿತ್ತು.

“ಅಸಲಿಗೆ, ಮಸೀದಿಯಿದ್ದ ಜಾಗದಲ್ಲೇ ರಾಮನು ಹುಟ್ಟಿದ್ದ ಎಂಬ ಭಾವನೆ ಹಿಂದೂಗಳಲ್ಲಿ ಇದ್ದದ್ದರಿಂದಲೇ ಅಲ್ಲವೇ, ಅಲ್ಲಿಗೆ ಹಿಂದೂಗಳು ಹೋಗಿ ಪ್ರಾರ್ಥನೆ ಸಲ್ಲಿಸುತ್ತಿದ್ದುದು? ಹಾಗೆ ಆಗುತ್ತಿದ್ದರಿಂದಲ್ಲವೇ 1855ರಲ್ಲಿ ಗಲಾಟೆ ಆಗಿದ್ದು? ಗಲಾಟೆಯಾಗಿದ್ದರಿಂದಲೇ ಬ್ರಿಟಿಷ್‌ ಸರಕಾರ ಮಸೀದಿಯೊಳಗೆ ಹಿಂದೂಗಳು ಪ್ರವೇಶಿಸದಂತೆ ಬ್ಯಾರಿಕೇಡ್‌ಗಳನ್ನು ಹಾಕಿದ್ದಿದ್ದು? 1855ರಲ್ಲಿ ಗಲಾಟೆಯಾಗಿರುವ ಬಗ್ಗೆ ದಾಖಲೆಗಳು ಹೇಳುತ್ತವೆ. ರಾಮ ಚಬೂತರಾ ಕೂಡ 1855ರಲ್ಲೇ ಸೃಷ್ಟಿಯಾದ ಬಗ್ಗೆ ಇತಿಹಾಸ ಹೇಳುತ್ತದೆ.

ತರ್ಕಬದ್ಧವಾಗಿ ನೋಡಿದರೆ, ಮಸೀದಿಯಲ್ಲಿ ರಾಮನ ಜನ್ಮಸ್ಥಳವು ಇದೆ ಎಂಬ ಭಾವನೆ ಅಂದಿನ ಹಿಂದೂಗಳಿಗೆ ಇದ್ದಿದ್ದರಿಂದಲೇ ತಾನೇ ಇಷ್ಟೆಲ್ಲಾ ಆಗಲು ಕಾರಣ’ ಎಂದು ಸುಪ್ರೀಂ ಕೋರ್ಟ್‌, ಧವನ್‌ ಅವರನ್ನು ಕೇಳಿತ್ತು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.