
ನೇಮಕ ಪ್ರಕ್ರಿಯೆ: 14 ವರ್ಷಗಳಲ್ಲಿ ಗರಿಷ್ಠ; ಸೇವಾ ಕ್ಷೇತ್ರದಲ್ಲಿಯೇ ಹೆಚ್ಚಿನ ಉದ್ಯೋಗ ಸೃಷ್ಟಿ
Team Udayavani, Sep 6, 2022, 6:25 AM IST

ನವದೆಹಲಿ: ದೇಶದಲ್ಲಿ ಕೊರೊನಾ ಬಳಿಕ ಅರ್ಥ ವ್ಯವಸ್ಥೆ ಚೇತರಿಕೆಯಾಗಿದೆ ಎಂಬುದಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. 13 ತಿಂಗಳಿನಿಂದ ದೇಶದ ಸೇವಾ ವಲಯ ಪ್ರಗತಿಯ ಹಾದಿಯಲ್ಲಿದೆ.
ಹೀಗಾಗಿ, ಹಿಂದಿನ 14 ವರ್ಷಗಳಿಗೆ ಹೋಲಿಕೆ ಮಾಡಿದರೆ ನೇಮಕ ಪ್ರಕ್ರಿಯೆ ಹೆಚ್ಚಾಗಿದೆ. ಸೇವಾ ಕ್ಷೇತ್ರದಲ್ಲಿಯೇ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗಿದೆ ಎನ್ನುವುದು ಗಮನಾರ್ಹ.
ಕಳೆದ ಜುಲೈನಲ್ಲಿ ಭಾರತದ ಸೇವಾ ಚುಟಿವಟಿಕೆಯು 55.7ರಷ್ಟಿತ್ತು. ಆಗಸ್ಟ್ನಲ್ಲಿ ಇದು ವೇಗವಾಗಿ ಬೆಳೆದಿದ್ದು, 57.2ಕ್ಕೆ ತಲುಪಿತು. 50ಕ್ಕಿಂತ ಹೆಚ್ಚಿನ ಗುಣಾಂಕ ಇದ್ದರೆ ಅದು ವಿಸ್ತರಣೆಯ ಸಂಕೇತ. ಬೇರೆ ಕ್ಷೇತ್ರಗಳಿಗೆ ಹೋಲಿಸಿದರೆ ಸಾರಿಗೆ, ಮಾಹಿತಿ ಮತ್ತು ಸಂವಹನ ವಲಯ ತೀವ್ರವಾಗಿ ಪ್ರಗತಿ ಕಂಡಿತು.
“ಎರಡನೇ ತ್ತೈಮಾಸಿಕದಲ್ಲಿ ಸೇವಾ ವಲಯ ವೇಗವಾಗಿ ಬೆಳವಣಿಗೆ ಪಡೆಯಿತು. ಕೊರೊನಾ ನಿರ್ಬಂಧಗಳ ತೆರವು, ಮಾರ್ಕೆಂಟಿಂಗ್ ಪ್ರಯತ್ನಗಳು ಕಂಪನಿಗಳಿಗೆ ಹೆಚ್ಚಿನ ಲಾಭ ತಂದುಕೊಟ್ಟಿತು.
ಈ ಹಿನ್ನೆಲೆಯಲ್ಲಿ ಸೇವಾ ಕ್ಷೇತ್ರ ವಿಸ್ತರಣೆ ಜತೆಗೆ ಉದ್ಯೋಗಾವಕಾಶಗಳು ಹೆಚ್ಚಿತು,’ ಎಂದು ಆರ್ಥಿಕ ತಜ್ಞ ಪೊಲಿಯಾನಾ ಡಿ ಲಿಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ವಂಚನೆ ಪ್ರಕರಣ: 69.65 ಕೋ.ರೂ. ಆಸ್ತಿ ಜಪ್ತಿ

ಗೋ ಫಸ್ಟ್ ವಿಮಾನಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ನನ್ನನ್ನು ಒತ್ತೆಯಲ್ಲಿ ಇರಿಸಲಾಗಿದೆ: ಫ್ರೆಂಚ್ ನಟಿ ಮೇರಿಯನ್ನೆ ಆರೋಪ

ಸಂಸ್ಕೃತವೇಕೆ ದೇಶದ ಅಧಿಕೃತ ಭಾಷೆಯಾಗಬಾರದು?: ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ

ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
