ದೇಶದ್ರೋಹದ ಅಪರಾಧದ ಬಗ್ಗೆ ಎಚ್ಚರಿಕೆ ಇರಲಿ: ಅರುಣಾ ರಾಯ್
Team Udayavani, Jan 25, 2019, 11:18 AM IST
ಜೈಪುರ : ಸರಕಾರದ ವಿರುದ್ಧ ಕೇವಲ ಅಭಿಪ್ರಾಯ ವ್ಯಕ್ತಪಡಿಸುವುದನ್ನೇ ಈಚಿನ ದಿನಗಳಲ್ಲಿ ದೇಶದ್ರೋಹದ ಅಪರಾಧ ಎಂದು ಪರಿಗಣಿಸಲಾಗುತ್ತಿರುವ ಬಗ್ಗೆ ಖ್ಯಾತ ಮಾನವ ಹಕ್ಕು ಹೋರಾಟಗಾರ್ತಿ ಅರುಣಾ ರಾಯ್ ಎಚ್ಚರಿಕೆ ನೀಡಿದ್ದಾರೆ.
ಡಿಗ್ಗಿ ಪ್ಯಾಲೇಸ್ ನಲ್ಲಿ ನಡೆಯುತ್ತಿರುವ ಜೈಪುರ ಸಾಹಿತ್ಯೋತ್ಸವದ ಎರಡನೇ ದಿನವಾದ ಇಂದು ಶುಕ್ರವಾರ ‘ತಿಳಿಯುವ ಹಕ್ಕು’ ಕುರಿತಾಗಿ ನಡೆದ ಚರ್ಚಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
‘ಸಂವಾದದ ಅವಕಾಶವನ್ನು ನೀವು ಮುಚ್ಚಿದಾಗ ಮತ್ತು ಕೆಲವೊಂದು ಆಲೋಚನೆಗಳೇ ದೇಶದ್ರೋಹವೆಂದು ಹೇಳಿದಾಗ ನೀವು ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲಿ ಇರುವಿರಿ ಎಂದೇ ಅರ್ಥ’ ಎಂಬುದಾಗಿ ಅರುಣಾ ರಾಯ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ