ಗನ್‌ ಸೆಲ್ಯೂಟ್‌ಗೆ ಎಟಿಎಜಿಎಸ್‌ ಗನ್‌ ಬಳಕೆ; ರಕ್ಷಣಾ ಕಾರ್ಯದರ್ಶಿ ಅಜಯ ಕುಮಾರ್‌ ಮಾಹಿತಿ

ಬ್ರಿಟೀಷರ ಕಾಲದ ಅವಧಿಯ ಗನ್‌ಗಳ ಬಳಕೆಗೆ ವಿದಾಯ

Team Udayavani, Aug 11, 2022, 6:50 AM IST

ಗನ್‌ ಸೆಲ್ಯೂಟ್‌ಗೆ ಎಟಿಎಜಿಎಸ್‌ ಗನ್‌ ಬಳಕೆ; ರಕ್ಷಣಾ ಕಾರ್ಯದರ್ಶಿ ಅಜಯ ಕುಮಾರ್‌ ಮಾಹಿತಿ

ನವದೆಹಲಿ: ಪ್ರಸಕ್ತ ವರ್ಷದ ಸ್ವಾತಂತ್ರ್ಯ ದಿನಕ್ಕೆ ಮೊದಲ ಬಾರಿಗೆ ದೇಶಿಯವಾಗಿ ವಿನ್ಯಾಸಗೊಳಿಸಲಾಗಿರುವ ಎಟಿಎಜಿಎಸ್‌ ಗನ್‌ ಅನ್ನು ಗೌರವ ವಂದನೆ ನೀಡಲು ಬಳಕೆ ಮಾಡಲಾಗುತ್ತದೆ. ಕೇಂದ್ರ ರಕ್ಷಣಾ ಖಾತೆ ಕಾರ್ಯದರ್ಶಿ ಅಜಯ ಕುಮಾರ್‌ ಬುಧವಾರ ಈ ಮಾಹಿತಿ ನೀಡಿದ್ದಾರೆ.

ಇದುವರೆಗೆ ಬ್ರಿಟೀಷರ ಅವಧಿಯಲ್ಲಿ ನಿರ್ಮಿಸಲಾಗಿದ್ದ ಗನ್‌ಗಳ ಮೂಲಕ ಸಾಂಪ್ರದಾಯಿಕ 21 ಗನ್‌ ಸೆಲ್ಯೂಟ್‌ ನೀಡಲು ಬಳಕೆ ಮಾಡಲಾಗುತ್ತಿತ್ತು. ಪ್ರಸಕ್ತ ವರ್ಷದಿಂದ ಆ ಪದ್ಧತಿಗೆ ವಿದಾಯ ಹೇಳಲು ನಿರ್ಧರಿಸಲಾಗಿದೆ.

ಡಿಆರ್‌ಡಿಒ ಅದನ್ನು ಸಂಶೋಧಿಸಿ, ಅಭಿವೃದ್ಧಿಗೊಳಿಸಿದೆ ಎಂದು ಕಾರ್ಯದರ್ಶಿ ವಿವರಿಸಿದ್ದಾರೆ.

ಈ ವರ್ಷದ ಸ್ವಾತಂತ್ರ್ಯ ದಿನ ಕಾರ್ಯಕ್ರಮಕ್ಕೆ ಕೂಡ ಸಾಮಾನ್ಯರನ್ನು ಅತಿಥಿಗಳನ್ನಾಗಿ ಆಹ್ವಾನಿಸುವ ಪದ್ಧತಿ ಮುಂದುವರಿಯಲಿದೆ. ರಸ್ತೆ ಬದಿಯಲ್ಲಿ ಮಾರಾಟಗಾರರು, ಶವಸಂಸ್ಕಾರ ಕೇಂದ್ರಗಳಲ್ಲಿ ಕೆಲಸ ಮಾಡುವವರು, ಅಂಗನವಾಡಿ ಕಾರ್ಯಕರ್ತರು, ಮುದ್ರ ಯೋಜನೆಯ ಫ‌ಲಾನುಭವಿಗಳನ್ನು ಆಹ್ವಾನಿಸಲಾಗುತ್ತದೆ ಎಂದು ಕೇಂದ್ರ ರಕ್ಷಣಾ ಖಾತೆ ಕಾರ್ಯದರ್ಶಿ ಅಜಯ ಕುಮಾರ್‌ ತಿಳಿಸಿದ್ದಾರೆ.

ಇದರ ಜತೆಗೆ ಮಾರಿಷಿಯಸ್‌, ಅರ್ಜೆಂಟೀನಾ, ಸೆಷೆಲ್ಸ್‌, ಯುಎಇ, ಫಿಜಿ, ಇಂಡೋನೇಷ್ಯಾ, ಮಾಲ್ಡೀವ್ಸ್‌, ನೈಜೀರಿಯಾ, ಬ್ರೆಜಿಲ್‌, ಉಜ್ಬೇಕಿಸ್ತಾನ್‌, ಕಿರ್ಗಿಸ್ತಾನ್‌ಗಳ ಯುವ ಕೆಡೆಟ್‌ಗಳನ್ನು ಆ.15ರ ಸ್ವಾತಂತ್ರ್ಯ ದಿನಕ್ಕೆ ಆಹ್ವಾನಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.