ಹಿಂಸಾಚಾರ ನಡೆಸಲು ಹನಿಪ್ರೀತ್ 1.25 ಕೋಟಿ ರೂ. ಸಂದಾಯ ಮಾಡಿದ್ದಳು!
Team Udayavani, Oct 7, 2017, 11:12 AM IST
ಪಂಚಕುಲಾ(ಹರ್ಯಾಣ):ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸುವ ಕೆಲವು ದಿನದ ಮೊದಲೇ ಹಿಂಸಾಚಾರ ನಡೆಸುವ ಸಲುವಾಗಿ ಡೇರಾ ಸಚ್ಚಾ ಸೌದಾದ ಪಂಚಕುಲಾ ಮುಖ್ಯಸ್ಥ ಚಾಮ್ ಕೌರ್ ಸಿಂಗ್ ಗೆ ಹನಿಪ್ರೀತ್ ಇನ್ಸಾನ್ ಬರೋಬ್ಬರಿ 1.25 ಕೋಟಿ ರೂಪಾಯಿ ಹಣ ಸಂದಾಯ ಮಾಡಿರುವ ಅಂಶ ಪೊಲೀಸ್ ತನಿಖೆಯಿಂದ ಬಯಲಾಗಿದೆ.
ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದ ಅಧಿಕಾರಿಗಳ ಮುಂದೆ ಗುರ್ಮೀತ್ ಚಾಲಕ (ಪಿಎ) ರಾಕೇಶ್ ಕುಮಾರ್ ಬಾಯ್ಬಿಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು