ಗಾಲ್ವಾನ್ ಹುತಾತ್ಮರಿಗೆ ಗೌರವ?
Team Udayavani, Jan 12, 2021, 1:39 AM IST
ಹೊಸದಿಲ್ಲಿ: ಚೀನೀ ಯೋಧರನ್ನು ಬಗ್ಗುಬಡಿದು ಗಾಲ್ವಾನ್ ಸಂಘರ್ಷದಲ್ಲಿ ವೀರಮರಣ ಅಪ್ಪಿದ ಕರ್ನಲ್ ಬಿ. ಸಂತೋಷ್ ಬಾಬು ಸೇರಿದಂತೆ ಹಲವು ಹುತಾತ್ಮ ಯೋಧರಿಗೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೇಂದ್ರ ಸರಕಾರ ಮರಣೋತ್ತರ ಗೌರವ ನೀಡುವ ಸಾಧ್ಯತೆ ಇದೆ. 2020ರ ಜೂ.15ರ ಗಾಲ್ವಾನ್ ಸಂಘರ್ಷದಲ್ಲಿ 35ಕ್ಕೂ ಅಧಿಕ ಪಿಎಲ್ಎ ಸೈನಿಕರು, ಭಾರತದ 20 ವೀರಯೋಧರು ಹುತಾತ್ಮರಾಗಿದ್ದರು. “ಗಾಲ್ವಾನ್ ಸಂಘ ರ್ಷದಲ್ಲಿ ಕೆಚ್ಚೆದೆಯ ಹೋರಾಟ ನಡೆಸಿದ ಕರ್ನಲ್ ಸಂತೋಷ್ ಬಾಬು ಸೇರಿದಂತೆ ಹಲವರಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡುವ ಸಾಧ್ಯತೆ ಇದೆ’ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಸೇನೆ ಈಗಾಗಲೇ ಪೂರ್ವ ಲಡಾಖ್ನ “ಪೋಸ್ಟ್ 120′ ಪ್ರದೇಶದಲ್ಲಿ ಬಿಹಾರಿ ರೆಜಿಮೆಂಟ್ಸ್ನ ಹುತಾತ್ಮರಿಗೆ “ಗಾಲ್ವಾನ್ ಪರಾಕ್ರಮಿಗಳ ಸ್ಮಾರಕ’ ನಿರ್ಮಿಸಿ ಗೌರವ ಸಮರ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ