ಹೆಚ್ಚುವರಿ ಖಾತೆ ಬಿಟ್ಟುಕೊಡಲು ಸಿಎಂ ಮನೋಹರ್ ಪರೀಕರ್ ಆಸಕ್ತಿ
Team Udayavani, Oct 12, 2018, 5:13 PM IST
ಹೊಸದಿಲ್ಲಿ : ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರಕೃತ ಪ್ಯಾಂಕ್ರಿಯಾಟಿಕ್ ತೊಂದರೆಗೆ ಚಿಕಿತ್ಸೆ ಪಡೆಯುತ್ತಿರುವ ಗೋವೆಯ ಮುಖ್ಯಮಂತ್ರಿ ಮನೋಹರ್ ಪರೀಕರ್ ಅವರು ದಸರೆಯ ಬಳಿಕ ತಮ್ಮ ಕೈಯಲ್ಲಿನ ಹೆಚ್ಚಿನ ಸಚಿವ ಹೊಣೆಗಾರಿಕೆಯನ್ನು ಮತ್ರಿಕೂಟದ ವಿವಿಧ ಪಕ್ಷಗಳ ಸದಸ್ಯರಿಗೆ ಹಂಚಿ ಕೊಡುವ ನಿರ್ಧಾರ ತಳೆದಿರುವುದಾಗಿ ತಿಳಿದು ಬಂದಿದೆ.
ಪರೀಕರ್ ಸಂಪುಟದ ಕಲವು ಸಚಿವರ ಇಂದು ಅವರನ್ನು ದಿಲ್ಲಿಯ ಆಸ್ಪತ್ರೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ತಮ್ಮಲ್ಲಿನ ವಿವಿಧ ಸಚಿವ ಖಾತೆಗಳನ್ನು ಬಿಜೆಪಿ ಮತ್ತು ಮಿತ್ರಪಕ್ಷದ ಸದಸ್ಯರಿಗೆ ಹಂಚಿಕೊಡುವುದಾಗಿ ಹೇಳಿರುವ ಪರೀಕರ್, ರಾಜ್ಯದ ಉನ್ನತ ನಾಯಕತ್ವದಲ್ಲಿ ಯಾವುದೇ ಬದಲಾವಣೆಯ ಸಾಧ್ಯತೆಯನ್ನು ತಳ್ಳಿ ಹಾಕಿರುವುದಾಗಿ ತಿಳಿದುಬಂದಿದೆ.
ಪರೀಕರ್ ಆಸ್ಪತ್ರೆಯಲ್ಲಿದ್ದುಕೊಂಡೇ ಗೋವೆಯ ಆಡಳಿತೆಯ ಪರಾಮರ್ಶೆ ನಡೆಸಿದರೆಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ಶ್ರೀಪಾದ ನಾಯಕ್ ಫೋನಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್