ಪಶ್ಚಿಮ ತ್ರಿಪುರ : ಭಾರಿ ಬಿರುಗಾಳಿ, ಜಡಿ ಮಳೆ, ನೆರೆ: 382 ಮನೆ, ಅನೇಕ ಮರಗಳ ಕುಸಿತ
Team Udayavani, May 16, 2019, 3:32 PM IST
ಅಗರ್ತಲಾ: ಪಶ್ಚಿಮ ತ್ರಿಪುರ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಬೀಸಿದ ಭಾರೀ ಬಿರುಗಾಳಿ, ಗುಡುಗು, ಸಿಡಿಲು, ಜಡಿ ಮಳೆಗೆ ನೂರಾರು ಮನೆಗಳು ಧರಾಶಾಯಿಯಾಗಿವೆ; ಅನೇಕ ಮರಗಳು ಉರುಳಿ ಬಿದ್ದಿವೆ ಮತ್ತು ವಿದ್ಯುತ್ ತಂತಿಗಳು ಕಡಿದು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗರ್ತಲಾ ಮುನಿಸಿಪಲ್ ಕಾರ್ಪೊರೇಶನ್ ಗೆ ಒಳಪಟ್ಟ ಅನೇಕ ಪ್ರದೇಶಗಳು ನೀರಲ್ಲಿ ಮುಳುಗಿದ್ದು ಜಡಿಮಳೆಯಿಂದ ಉಂಟಾದ ನೆರೆಗೆ ಒಟ್ಟು 382 ಮನೆಗಳು ಕುಸಿದು ಬಿದ್ದವು ಎಂದು ರಾಜ್ಯದ ನೈಸರ್ಗಿಕ ವಿಕೋಪ ನಿರ್ವಹಣ ವಿಭಾಗದ ಪ್ರಾಜೆಕ್ಟ್ ಆಫೀಸರ್ ಶರತ್ ದಾಸ್ ತಿಳಿಸಿದರು.
ಮುಖ್ಯ ಕಾರ್ಯದರ್ಶಿ ಎಲ್ ಕೆ ಗುಪ್ತಾ ಅವರು ಈಗಾಗಲೇ ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಮತ್ತು ಮುಳುಗಡೆಯಾದ ಪ್ರದೇಶಗಳಲ್ಲಿ ಶೇಖರಗೊಂಡಿರುವ ನೀರನ್ನು ಹೊರ ಹಾಕುವ ಕೆಲಸವನ್ನು ತ್ವರಿತವಾಗಿ ಮಾಡಿಸುವಂತೆ ಸೂಚನೆ ನೀಡಿದ್ದಾರೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು