5 ಲಕ್ಷ ರೂ. ವಾಚ್ ಧರಿಸಿದ ಬಿಜೆಪಿ ನಾಯಕ ಅಣ್ಣಾಮಲೈ; ಮೂಲ ಪ್ರಶ್ನಿಸಿದ ಡಿಎಂಕೆ

ಕೇವಲ 4 ಮೇಕೆಗಳನ್ನು ಹೊಂದಿರುವ ವ್ಯಕ್ತಿ ಬಳಿ ದುಬಾರಿ ವಾಚ್ ಹೇಗೆ ಬಂತು?

Team Udayavani, Dec 18, 2022, 2:34 PM IST

1-sadsdsadsa

ಚೆನ್ನೈ : ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ದುಬಾರಿ ಬೆಲ್ ಮತ್ತು ರಾಸ್ ಸೀಮಿತ ಆವೃತ್ತಿಯ ರಫೇಲ್ ವಾಚ್‌ ಖರೀದಿಸಿದ ವಾಚ್‌ನ ರಸೀದಿಯನ್ನು ತೋರಿಸಲು ಸಚಿವ ಸೆಂಥಿಲ್ ಬಾಲಾಜಿ ಹೇಳಿದ್ದಾರೆ.

“ಫ್ರೆಂಚ್ ಕಂಪನಿಯಿಂದ ಕೇವಲ 500 ರಫೇಲ್ ವಾಚ್‌ಗಳನ್ನು ತಯಾರಿಸಲಾಗಿದ್ದು, ಇದಕ್ಕೆ 5 ಲಕ್ಷ ರೂ. ಬೆಲೆ ಇದೆ. ಕೇವಲ ನಾಲ್ಕು ಮೇಕೆಗಳನ್ನು ಹೊಂದಿದ್ದೇನೆ ಎಂದು ಹೇಳಿಕೊಳ್ಳುವ ವ್ಯಕ್ತಿ ಈ ವಾಚ್ ಅನ್ನು ಧರಿಸಿದ್ದಾರೆ ! ಅವರು ಖರೀದಿಸಿದ ವಾಚ್‌ನ ರಸೀದಿಯನ್ನು ಹಂಚಿಕೊಳ್ಳಬಹುದೇ?” ಎಂದು ಸೆಂಥಿಲ್ ಬಾಲಾಜಿ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಡಸಾಲ್ಟ್ ಯುದ್ಧ ವಿಮಾನದ ಸಂಭ್ರಮಾಚರಣೆಗಾಗಿ ಕಂಪನಿಯು ತಯಾರಿಸಿದ ಬೆಲ್ ಮತ್ತು ರಾಸ್ ರಫೇಲ್ ಸೀಮಿತ ಆವೃತ್ತಿಯ ಕೈ ಗಡಿಯಾರವನ್ನು ಬಿಜೆಪಿ ನಾಯಕ ಅಣ್ಣಾಮಲೈ ಧರಿಸಿದ ನಂತರ ವಿವಾದ ಭುಗಿಲೆದ್ದಿದೆ.

ಡಿಎಂಕೆ ಸಚಿವರ ಆರೋಪಕ್ಕೆ ಉತ್ತರಿಸಿದ ಅಣ್ಣಾಮಲೈ, ”ನನ್ನ ಕೊನೆಗಾಲದವರೆಗೂ ಈ ವಾಚ್ ನನ್ನ ಬಳಿ ಇರುತ್ತದೆ. ಇದು ಸಂಗ್ರಾಹಕರ ಆವೃತ್ತಿಯಾಗಿದೆ. ನಾವು ಭಾರತೀಯರು ಹೊರತುಪಡಿಸಿ ಬೇರೆ ಯಾರು ಖರೀದಿಸಬಹುದು? ನಮ್ಮ ದೇಶಕ್ಕಾಗಿ, ಈ ಗಡಿಯಾರವನ್ನು ಡಸಾಲ್ಟ್ ರಫೇಲ್ ವಿಮಾನದ ಭಾಗಗಳನ್ನು ಬಳಸಿ ತಯಾರಿಸಲಾಗಿದೆ. ರಫೇಲ್ ಪ್ರವೇಶಿಸಿದ ನಂತರವೇ ಯುದ್ಧದ ನಿಯಮಗಳು ಬದಲಾದವು, ಭಾರತದ ವ್ಯಾಪ್ತಿಯನ್ನು ಗಣನೀಯವಾಗಿ ಹೆಚ್ಚಿಸಿತು ” ಎಂದು ಪ್ರತಿಕ್ರಿಯಿಸಿದ್ದಾರೆ.

ಕಂಪನಿಯು ತಯಾರಿಸಿದ 500 ವಾಚ್‌ಗಳಲ್ಲಿ 149 ನೇಯದನ್ನು ಕಟ್ಟಿಕೊಳ್ಳುತ್ತಿದ್ದೇನೆ ಎಂದು ಅಣ್ಣಾಮಲೈ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.