ನಮ್ಮ ರಾಷ್ಟ್ರಪತಿ ಹೇಗೆ ಕಾಣುತ್ತಾರೆ?: ಪಶ್ಚಿಮ ಬಂಗಾಳ ಸಚಿವನ ವಿವಾದ; ವ್ಯಾಪಕ ಆಕ್ರೋಶ


Team Udayavani, Nov 12, 2022, 12:41 PM IST

1-sads-dsad

ಕೋಲ್ಕತಾ: “ನಾವು ಯಾರನ್ನೂ ಅವರ ನೋಟದಿಂದ ನಿರ್ಣಯಿಸುವುದಿಲ್ಲ, ನಾವು ಭಾರತದ ರಾಷ್ಟ್ರಪತಿ ಕಚೇರಿಯನ್ನು ಗೌರವಿಸುತ್ತೇವೆ. ಆದರೆ ನಮ್ಮ ರಾಷ್ಟ್ರಪತಿ ಹೇಗೆ ಕಾಣುತ್ತಾರೆ?” ಎಂದು ಟಿಎಂಸಿ ನಾಯಕ ಅಖಿಲ್ ಗಿರಿ ವಿವಾದಕ್ಕೆ ಸಿಲುಕಿದ್ದಾರೆ.

ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ನಾಯಕ ಅಖಿಲ್ ಗಿರಿ ನಂದಿಗ್ರಾಮ್‌ನಲ್ಲಿ ಬೆಂಬಲಿಗರನ್ನುದ್ದೇಶಿಸಿ ಮಾತನಾಡುವ ವೇಳೆ ಮಾತಿನ ಭರದಲ್ಲಿ ಈ ಹೇಳಿಕೆ ನೀಡಿದ್ದು, ಹೇಳಿಕೆ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಹೇಳಿಕೆ ವಿಡಿಯೋ ವೈರಲ್ ಆಗಿದ್ದು ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಗಿರಿ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ಕೂಡ ಖಂಡನೆ ವ್ಯಕ್ತಪಡಿಸಿದೆ. ಇದು ಬೇಜವಾಬ್ದಾರಿ ಕಾಮೆಂಟ್ ಮತ್ತು ಟಿಎಂಸಿ ಅವರ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ. ನಾವು ಭಾರತದ ರಾಷ್ಟ್ರಪತಿಗಳ ಬಗ್ಗೆ ಅತ್ಯಂತ ಹೆಮ್ಮೆಪಡುತ್ತೇವೆ ಮತ್ತು ಅವರ ಕಚೇರಿಯನ್ನು ಉನ್ನತ ಗೌರವದಿಂದ ನೋಡಿಕೊಳ್ಳುತ್ತೇವೆ” ಎಂದು ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದೆ ಸೌಮಿತ್ರಾ ಅವರು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ಪತ್ರ ಬರೆದು, ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಅಖಿಲ್ ಗಿರಿಯನ್ನು ತಕ್ಷಣ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಶಾಸಕ ಸ್ಥಾನದಿಂದ ವಜಾಗೊಳಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ

ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ

tdy-6

ಹಣ ಕೊಟ್ಟರೆ ಯುವಕರಿಗೂ ವೃದ್ಧಾಪ್ಯ ವೇತನ!

prashant kishor

ಇದೊಂದು ಆಗುವವರೆಗೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಇಲ್ಲ…; ಪ್ರಶಾಂತ್ ಕಿಶೋರ್

randeep

ಮೀಸಲಾತಿ ವಿಚಾರದಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಬಿಜೆಪಿ ಸರ್ಕಾರದಿಂದ ವಂಚನೆ: ಸುರ್ಜೇವಾಲಾ

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!

ಎಲ್ಲಾ ಗೌರವ ಸ್ಥಾನಮಾನ ಕೊಟ್ಟರೂ ಚಿಂಚನಸೂರು ಕಾಂಗ್ರೆಸ್ ಗೆ ಹೋದರು; ಸಿಎಂ ಬೊಮ್ಮಾಯಿ

ಎಲ್ಲಾ ಗೌರವ ಸ್ಥಾನಮಾನ ಕೊಟ್ಟರೂ ಚಿಂಚನಸೂರು ಕಾಂಗ್ರೆಸ್ ಗೆ ಹೋದರು; ಸಿಎಂ ಬೊಮ್ಮಾಯಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prashant kishor

ಇದೊಂದು ಆಗುವವರೆಗೆ ಬಿಜೆಪಿಯನ್ನು ಸೋಲಿಸಲು ಸಾಧ್ಯವೇ ಇಲ್ಲ…; ಪ್ರಶಾಂತ್ ಕಿಶೋರ್

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!

ಪರೀಕ್ಷೆ ಬರೆದು ಹೋಗುವಾಗ ಅಪಘಾತ: ಆಂಬ್ಯುಲೆನ್ಸ್ ನಲ್ಲಿ ಮಲಗಿಕೊಂಡೇ ಉಳಿದ ಪರೀಕ್ಷೆ ಬರೆದಳು.!

ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸರ್ಕಾರಿ ಅಧಿಕಾರಿ ಮೃತ್ಯು

ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸರ್ಕಾರಿ ಅಧಿಕಾರಿ ಮೃತ್ಯು

ಆನೆ ದಾಳಿ: 3 ವರ್ಷಗಳಲ್ಲಿ 1,581 ಮಂದಿ ಸಾವು

ಆನೆ ದಾಳಿ: 3 ವರ್ಷಗಳಲ್ಲಿ 1,581 ಮಂದಿ ಸಾವು

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

ಸಿದ್ದರಾಮಯ್ಯಗೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್.ಪಾಟೀಲ್

tdy-10

ನರಸಿಂಹರಾಜ ಕ್ಷೇತ್ರಕ್ಕೆ ಯಾರಾಗಲಿದ್ದಾರೆ ಅಧಿಪತಿ

ಮುಳಗುಂದ: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ದಾಖಲೆಯಿಲ್ಲದ 24 ಲಕ್ಷ ರೂ. ಸೀಜ್

ಮುಳಗುಂದ: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ದಾಖಲೆಯಿಲ್ಲದ 24 ಲಕ್ಷ ರೂ. ಸೀಜ್

tdy-9

ತಾಲೂಕು ಕೇಂದ್ರದಲ್ಲಿ ಮೂಲ ಸೌಕರ್ಯಗಳ ಕೊರತೆ

ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ

ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.