ಇದು ಪಬ್ಲಿಕ್‌ ಹೋಟೆಲ್‌!


Team Udayavani, Mar 6, 2018, 8:15 AM IST

10.jpg

ಅಲಪ್ಪುಳ: ಕೇರಳದಲ್ಲಿ 30 ವರ್ಷ ವಯಸ್ಸಿನ ಆದಿವಾಸಿ ವ್ಯಕ್ತಿ ಹಸಿವು ತಾಳಲಾರದೆ ಅಂಗಡಿಯಲ್ಲಿ ಆಹಾರ ವಸ್ತು ಕದ್ದಿದ್ದಕ್ಕಾಗಿ ಆತನನ್ನು ಥಳಿಸಿ ಕೊಂದಿದ್ದ ಘಟನೆಯು, ದೇಶದಲ್ಲಿ ತಾಂಡವವಾಡುತ್ತಿರುವ ಹಸಿವಿನ ಭೀಕರತೆಯ ಜೊತೆಗೆ ಜನರ ಅಮಾನವೀಯತೆಯನ್ನೂ ಪ್ರದರ್ಶಿಸಿತ್ತು. ಇದೀಗ ಇದೇ ರಾಜ್ಯದ ಅಳಪ್ಪುಳದಲ್ಲಿ, ಹಸಿವು ಮಧು ಅಷ್ಟೇ ಅಲ್ಲ ಹಲವರ ಪ್ರಾಣಗಳನ್ನು ಸದ್ದಿಲ್ಲದೇ ಬಲಿ ಪಡೆಯುತ್ತಿದ್ದು, ಜನರು ಹಸಿವಿನಿಂದ ಕಂಗೆಡಬಾರದು ಎಂಬ ಕಾರಣದಿಂದ ಜನ ತಾವೇ ಸ್ವಇಚ್ಛೆಯಿಂದ ಕೇರಳವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವ ಯೋಜನೆ ಕೈಗೆತ್ತಿಕೊಂಡಿದ್ದಾರೆ.

ಇದಕ್ಕಾಗಿ ಅವರು ರೆಸ್ಟೊರೆಂಟ್‌ವೊಂದನ್ನು ಆರಂಭಿಸಿದ್ದಾರೆ. ಇದರ ಹೆಸರು “ಜನಕೀಯ ಭಕ್ಷಣಶಾಲಾ’. ಈ ಯೋಜನೆಯ ರೂವಾರಿ ಸ್ನೇಹಜನಲಂ ಎಂಬ ಸಿಪಿಎಂ ಸಹಭಾಗಿತ್ವದ ಎನ್‌ಜಿಒ. ಇದಕ್ಕೆ ಬೆಂಬಲವಾಗಿ ನಿಂತಿರುವವರು ಸ್ಥಳೀಯ ಶಾಸಕ, ಹಣಕಾಸು ಸಚಿವ ಥಾಮಸ್‌ ಐಸಾಕ್‌. ಈ ಹೋಟೆಲ್‌ಗ‌ಳಲ್ಲಿ ಹಣ ಪಡೆಯಲು ಕೌಂಟರ್‌ಗಳು ಇಲ್ಲ. ಕೌಂಟರ್‌ ಜಾಗದಲ್ಲಿ ಹುಂಡಿಗಳನ್ನು ಇರಿಸಲಾಗಿದೆ. ಜನರು ತಮ್ಮ ಮನಸ್ಸಿಗೆ ತಿಳಿದಷ್ಟು ಹಣವನ್ನು ಈ ಹುಂಡಿಗಳಲ್ಲಿ ಹಾಕಬಹುದು. ಈ ಹೋಟೆಲ್‌ ದಿನವೊಂದಕ್ಕೆ 2,000 ಜನರಿಗೆ ಅಡುಗೆ ತಯಾರಿಸಿ, ವಿತರಿಸುವ  ಸಾಮರ್ಥ್ಯ ಹೊಂದಿದೆ. ಇದನ್ನು 11.25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದಕ್ಕೆ ಕೇರಳ ರಾಜ್ಯ ಹಣಕಾಸು ನಿಗಮವು ಆರ್ಥಿಕ ನೆರವು ನೀಡಿದೆ. ಈ ಹೋಟೆಲ್‌ ಹಿಂಭಾಗದಲ್ಲಿ 2.5 ಎಕರೆ ವಿಸ್ತೀಣ ಪ್ರದೇಶದಲ್ಲಿ ಸಾವಯವ ತರಕಾರಿ ತೋಟವನ್ನೂ ಆರಂಭಿಸಲಾಗಿದೆ. ಇಲ್ಲಿ ಜನರು ತರಕಾರಿಗಳನ್ನೂ ಕೊಳ್ಳಬಹುದು ಎಂದು ಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.